ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಪಟ್ಟಣದಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಠಿಸಿ ಸರ್ಕಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಪ್ಪು ಮಾಹಿತಿ ಒದಗಿಸಿದಕ್ಕೆ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸ ಬೇಕೆಂದು ಗ್ರಾ.ಪಂ ಮಾಜಿ ಸದಸ್ಯ ನರಸಣ್ಣ ನಾಯಕ ಆಗ್ರಹಿಸಿದರು ಪಟ್ಟಣದ ಶ್ರಮಿಕ ಭವನದಲ್ಲಿ ಮಾತನಾಡಿ ಅವರು ಕಳೆದ 6 ತಿಂಗಳ ಹಿಂದೆ ಇಲ್ಲಿನ ಗ್ರಾ.ಪಂ ಯನ್ನು ಸರ್ಕಾರ ಮೇಲ್ದರ್ಜೆಗೆ ಏರಿಸುವ ಮೂಲಕ ಸ್ಥಳೀಯ ಬಡ ಕೂಲಿ ಕಾರ್ಮಿಕರ ಬದುಕು ಸೇರಿದಂತೆ ಇತರೆ ಎಲ್ಲಾ […]