ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಪ್ರಚಾರ ಆರಂಭಿಸಿದ್ದು, ಸಂತೆಕಲ್ಲೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ ಗೆಲ್ಲಲು ಬೇಕಿರುವ ತಂತ್ರ ರೂಪಿಸುತ್ತೇವೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲು ತ್ಯಾಗ ಮಾಡಿರುವ ಪ್ರತಾಪಗೌಡ ಪಾಟೀಲ ಅವರನ್ನು ಗೆಲ್ಲಿಸಲು ಶ್ರಮಿಸುತ್ತೇವೆ, ಅವರು 20 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ವಿಜಯೇಂದ್ರ ತಮ್ಮ ವಿಶ್ವಾಸ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ  ಪ್ರತಾಪ್ ಗೌಡ ಪಾಟೀಲ್ […]

Advertisement

Wordpress Social Share Plugin powered by Ultimatelysocial