ಮುಂಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಹೋನ್ನಾಳಿ ಶಾಸಕ ಭರ್ಜರಿ ತಯಾರಿನಡೆಸಿದ್ದಾರೆ. ಕೋವಿಡ್ ಪರಿಹಾರದ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಿಗೆ ಆಮಿಷವೊಡ್ಡಿರುವ ಪ್ರಕರಣ ಬೆಳಕಿಗೆ ಬಂದಿದೆ. “ ಬೊಮ್ಮಾಯಿ ಸರ್ಕಾರ ಕೋವಿಡ್ ಪರಿಹಾರವಾಗಿ 1ಲಕ್ಷ ರೂಪಾಯಿ ಹಣವನ್ನು ನೀಡುತ್ತಿದೆ , ನಾನು ನಿಮಗೆ ವೈಕ್ತಿಕವಾಗಿ ಹತ್ತು ಸಾವಿರ ನೀಡುತ್ತಿದ್ದೇನೆ ಮುಂಬರುವ ಚುನಾವಣೆಗೆ ನನಗೆ ವೋಟ್ ಹಾಕಬೇಕೆಂದು ಷರತ್ತು ವಿಧಿಸಿದಲ್ಲದೇ ಮನೆಬಳಿ ಜನರನ್ನು ಕರೆಸಿಕೊಂಡು ಆಣೆಪ್ರಮಾಣ ಮಾಡಿಸಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

ಸಿಎಂ ನೇತೃತ್ವದಲ್ಲಿ ಇಂದು ನಡೆದ ಸಭೆ ನಡೆದಿದ್ದು ಸಭೆಯಲ್ಲಿ  ಎರಡುವರೆ ಗಂಟೆ ಕಾಲ 60 ಕ್ಕೂ ಹೆಚ್ಚು ಜನ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ರೇಣುಕಾಚಾರ್ಯ ಅನುದಾನ ಹಾಗೂ ಮತ್ತಿತರ ವಿಚಾರದಲ್ಲಿ ಸಿಎಂ ಮನೆ ಬಾಗಿಲು ಯಾವಾಗಲೂ ತೆರೆದಿರುತ್ತದೆ, ಸರ್ಕಾರದ ಜೊತೆ ನಾವು ಇರ್ತಿವಿ , ಏನೇ ಸಮಸ್ಯೆ ಇದ್ರೂ ಬಗೆಹರಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ […]

Advertisement

Wordpress Social Share Plugin powered by Ultimatelysocial