ಕೇಂದ್ರ ಸರಕಾರದ ಮರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಸರಕಾರದ ಮರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.ಸಭೆಯಲ್ಲಿ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ ಸಂಘ ಹಾಗು ಟ್ಯಾಕ್ಸಿ ಮಾಲಿಕರ ಸಂಘಗಳ ನಿಯೋಗವು ಸರಕಾರದ ಮುಂದೆ ಕೆಲ ಬೇಡಿಕೆಗಳನ್ನು ಮುಂದಿಟ್ಟರು. […]
restorent open
ಮದ್ಯಪ್ರಿಯರಿಗೆ ಮತ್ತೊಂದು ಸಿಹಿಸುದ್ದಿ ರಾಜಧಾನಿಯಲ್ಲಿ ನಾಳೆಯಿಂದಲೆ ಕ್ಲಬ್, ಪಬ್, ಬಾರ್ ಓಪನ್ ಮಾಡಲು ಅನುಮತಿ ನೀಡಲಾಗಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ತಿಳಿಸಿದ್ದಾರೆ. ಲಾಕ್ಡೌನ್ನಿಂದ ಇಷ್ಟು ದಿನ ಕ್ಲೋಸ್ ಆಗಿದ್ದ ಬಾರ್ ರೆಸ್ಟೊರೆಂಟ್ಗಳನ್ನು ಓಪನ್ ಮಾಡಲು ಸರ್ಕಾರ ಅವಕಾಶ ಕೊಟ್ಟಿದೆ. ಬರೀ ಮದ್ಯದ ಅಂಗಡಿಗಳಿಗೆ ಓಪನ್ ಮಾಡಲು ಅನುಮತಿ ನೀಡಲಾಗಿತ್ತು. ಆದರೆ ನಾಳೆಯಿಂದ ಎಲ್ಲ ರೆಸ್ಟೋರೆಂಟ್ಗಳಿಗೂ ಅನುಮತಿ ನೀಡಿದೆ.