ಕಳೆದ ಒಂದೂವರೆ ವರ್ಷದಲ್ಲಿ ಕನ್ನಡ ಚಿತ್ರರಂಗ ಎರಡು ಅತಿ ದೊಡ್ಡ ಆಘಾತಗಳನ್ನು ಕಂಡಿದ್ದಾರೆ. ಒಂದು ಕಳೆದ ವರ್ಷ ಜನವರಿಯಲ್ಲಿ ಕೇವಲ 39 ವರ್ಷಕ್ಕೆ ಉಸಿರು ಚೆಲ್ಲಿದ ಚಿರಂಜೀವಿ ಸರ್ಜಾ ಸಾವು…ಮತ್ತೊಂದು ಅಕ್ಟೋಬರ್​​ನಲ್ಲಿ ಧಿಡೀರನೆ ಮರೆಯಾದ ಪವರ್ ಸ್ಟಾರ್  ಪುನೀತ್ ರಾಜ್ಕುಮಾರ್ ಅಂತ್ಯ. ಈ ಎರಡೂ ಬಹುಶಃ ಬಹು ದೀರ್ಘಕಾಲದವರಗೆ ಜನರನ್ನು ಕಾಡುವ ನೋವುಗಳು. ಅಭಿಮಾನಿಗಳಿಗೆ, ಈ ನಟರ ಪರಿಚಯವೇ ಇಲ್ಲದವರನ್ನೇ ಅವರ ಸಾವು ಇಷ್ಟರಮಟ್ಟಿಗೆ ತಟ್ಟಿರುವಾಗ ಅವರ ಕುಟುಂಬಸ್ಥರ ಪಾಡು […]

ಬೆಂಗಳೂರು: ಇಂದು ಹಾಲುತುಪ್ಪ ಕಾರ್ಯ ಇರುವುದಿಲ್ಲ. ಇಂದು ಪೂಜೆ ನೆರವೇರಿಸಲಾಗುತ್ತದೆ. ಐದನೇ ದಿನ ಮಂಗಳವಾರ ಹಾಲು ತುಪ್ಪ ಶಾಸ್ತ್ರ ನೆರವೇರಿಸಲಾಗುವುದು. ಸ್ಟುಡಿಯೋ ಒಳಗೆ ಜನರಿಗೆ ಪ್ರವೇಶ ಇರುವುದಿಲ್ಲ. 5 -6 ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಕಂಠೀರವ ಸ್ಟುಡಿಯೋ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಗೌರವಯುತವಾಗಿ ಅಪ್ಪು ಕಳಿಸಿಕೊಟ್ಟಿದ್ದೀರಿ ಎಂದು ಸರ್ಕಾರ, ಪೊಲೀಸರು, ಜನತೆ, ಅಭಿಮಾನಿಗಳಿಗೆ ರಾಘವೇಂದ್ರ ರಾಜಕುಮಾರ್ ಧನ್ಯವಾದ ಹೇಳಿದ್ದಾರೆ. ಅಪ್ಪ, ಅಮ್ಮನಿಗೆ ನಮಗಿಂತ ಹೆಚ್ಚು ಅಪ್ಪು […]

ಕನ್ನಡದ ಮೇರುನಟ ಪುನಿತರಾಜಕುಮಾರ ಇವರು ಸ್ವರ್ಗವಾಸಿ ಆದ ಕಾರಣ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮಹಾವೀರ ವೃತ್ತದ ಬಳಿ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಮಾಡಲಾಯಿತು, ಚಿಕ್ಕೋಡಿ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪುನಿತ ರಾಜಕುಮಾರ ಇವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ, ಪೂಜೆ ಮಾಡುವ ಮೂಲಕ ಮ್ರತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ, ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಬಸವರಾಜ ಸಾಜನೆ, ಪ್ರತಾಪಗೌಡ ಪಾಟೀಲ, ರುದ್ರಯ್ಯಾ […]

Advertisement

Wordpress Social Share Plugin powered by Ultimatelysocial