ಸೇಡಂ : ಗುತ್ತಿಗೇದಾರರು ಉತ್ತಮ ಹಾಗೂ ದೀರ್ಘಕಾಲ ಬಾಳಿಕೆ ಬರುವ ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು. ಕಳಪೆ ಮಾಡುತ್ತಿರುವ ಮಾಹಿತಿ ಬಂದಲ್ಲಿ ಲೈಸನ್ಸ್ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾಗೂ ಡಿಸಿಸಿ ಬ್ಯಾಂಕ ಅಧ್ಯಕ್ಷರೂ ಆದ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಎಚ್ಚರಿಕೆ ನೀಡಿದರು. ಪಟ್ಟಣದ ಚಿಂಚೋಳಿ ಕ್ರಾಸ್ ನಿಂದ ಅಗ್ಗಿ ಬಸವೇಶ್ವರ ಕಾಲೋನಿ ವರೆಗೂ ನಡೆಯುತ್ತಿರು ಚತುಷ್ಪಥ ರಸ್ತೆ ಕಾಮಗಾರಿ ವಿಕ್ಷಣೆ ಮಾಡಿ, […]

Advertisement

Wordpress Social Share Plugin powered by Ultimatelysocial