ಖಾಸಗಿ ವಾಹಿನಿಯ ರಿಯಾಲಿಟಿ  ಶೋನಲ್ಲಿ ಭಾಗವಹಿಸಿದ್ದ ನಟಿ ಅಮೃತ ನಾಯ್ಡು ಮಗಳು ಸಮನ್ವಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ತಾಯಿ ಮಗಳು ತೆರಳ್ತಿದ್ದ ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ 6 ವರ್ಷದ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಅಮೃತಾ ನಾಯ್ಡು. ತಾಯಿ ಅಮೃತಾಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು […]

ಬಾಗಲಕೋಟ ಜಿಲ್ಲೆಯ ಮುಧೋಳ್ ತಾಲೂಕಿನಿಂದ ಬೀಳಗಿಗೆ ಹೋಗುವ ಮುಖ್ಯರಸ್ತೆ ಬಸ್ ಸ್ಟ್ಯಾಂಡ್ ಎದುರುಗಡೆ ತಗ್ಗು ಗುಂಡ್ಡಿ ಬಿದ್ದು 5 6 ತಿಂಗಳಾದರೂ ಕೂಡ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಜನರಿಗೆ ತೊಂದರೆ ಆಗುತ್ತಿದೆ. ಇದರ ಬಗ್ಗೆ ಪೌರಾಯುಕ್ತರು ಸುನೀಲ್ ಪಾಟೀಲ್ ಗಮನಹರಿಸಬೇಕು ಎಂದು ಜನರು ಒತ್ತಾಯಿಸಿದರು. ಮೇವಿನ ಬಜಾರದಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕ ಘಟಾರುಗಳು ತುಂಬಿ ಹರಿದು ಗಬ್ಬು ವಾಸನೆಯಿಂದ ಕೂಡಿದೆ ಅದರಿಂದ ಜನರು ಬೇಸತ್ತು ಹೋಗಿ ಅದನ್ನು ಸ್ವಚ್ಛ ಮಾಡುವ […]

ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಯಿಂದ ಯಲಗಟ್ಟಿವರಿಗೂ ಸಂಪೂರ್ಣವಾಗಿ ಹದಿಗೆಟ್ಟು ಹೋದ ರಸ್ತೆಯ ಬಗ್ಗೆ ಗಮನ ಶಾಸಕರು ಮತ್ತು ಅಧಿಕಾರಿಗಳು ಗಮನ ಹರಿಸಬೇಕು. ಇನ್ನು ರಸ್ತೆಯ ಪಕ್ಕದಲ್ಲಿ ವಿದ್ಯುತ್ ಕಂಬ ಇರೋದ್ರಿಂದ  ಗಾಳಿ ಮಳೆಗೆ ರಸ್ತೆಯ ಮೇಲೆ ವೈರಗಳು ಬಿದ್ದಿದ್ದು, ವಾಹನ ಸವಾರರಿಗೆ  ಭಯದಿಂದ ರಸ್ತೆಯ ಮೇಲೆ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಅತಿಹೆಚ್ಚು ದೇವದುರ್ಗ ತಾಲೂಕಿನ ಜಾಲಹಳ್ಳಿ ಅಕ್ಕ ಪಕ್ಕದ ಗ್ರಾಮ, ಲಿಂಗದಹಳ್ಳಿ ಬಾಗೂರು ಗ್ರಾಮದಲ್ಲಿ ಕೃಷ್ಣ ನದಿಯಿಂದ ಈ […]

Advertisement

Wordpress Social Share Plugin powered by Ultimatelysocial