‘ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು’ ಎಂದು ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ರಾಮಕೃಷ್ಣ ಎಂಬಾತ ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಡೆತ್ ನೋಟ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಮನವಿ […]
#RockingStarYash
ಶಂಕರ್ ಸಿನಿಮಾದಲ್ಲಿ ಯಶ್ ನಟನೆ.. ಕೋವಿಡ್ 19 ಕಾರಣದಿಂದಾಗಿ ಸದ್ಯ ಯಾವುದೇ ಸ್ಟಾರ್ ನಟರ ಸಿನಿಮಾಗಳೂ ರಿಲೀಸ್ ಆಗಿಲ್ಲ.. ಆದ್ರೆ ಇತ್ತ ಸಿನಿಪ್ರಿಯರೆಲ್ಲರೂ ಸ್ಟಾರ್ ಕಲಾವಿದರ ಸಿನಿಮಾಗಳಿಗಾಗಿ ಕಾತರದಿಂದ ಎದುರು ನೋಡ್ತಿದ್ದಾರೆ.. ಅದ್ರಲ್ಲೂ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಂತೂ ಕೆಜಿಎಫ್ ಪಾರ್ಟ್ 2 ಸಿನಿಮಾ ನೋಡಲು ತುದೀಗಾಲಲ್ಲಿ ನಿಂತು ವೇಯ್ಟ್ ಮಾಡ್ತಿದ್ದಾರೆ.. ಹೀಗಿರೋವಾಗ ರಾಕಿಂಗ್ ಸ್ಟಾರ್ ಕಡೆಯಿಂದ ಅವರ ಅಭಿಮಾನಿಗಳಿಗೆ ಸರ್ಪ್ರೈಸ್ ಸುದ್ದಿಯೊಂದು ಸಿಕ್ಕಿದೆ.. ಅಷ್ಟಕ್ಕೂ ಆ ಸರ್ಪ್ರೈಸ್ ಸುದ್ದಿ […]