ಅಪಘಾತಕ್ಕೆ ಸಿಲುಕಿ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ತಮ್ಮ ಆಪ್ತ ಸ್ನೇಹಿತರೊಬ್ಬರ ಜೀವ ಉಳಿಸಿದ ಸಂಚಾರಿ ಪೇದೆಯೊಬ್ಬರಿಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಧನ್ಯವಾದದ ಸಂದೇಶ ಕಳುಹಿಸಿದ್ದಾರೆ.ಇಂಥ ಜನರಿಂದಾಗಿಯೇ ಜಗತ್ತು ಇಷ್ಟು ಸುಂದರವಾಗಿದೆ,” ಎಂದು ಸಚಿನ್ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.ಡಿಸೆಂಬರ್ 17ರಂದು ಸಚಿನ್ ಮಾಡಿದ್ದ ಟ್ವೀಟ್ ಅನ್ನು ಮುಂಬಯಿ ಪೊಲೀಸ್ ತನ್ನ ಹ್ಯಾಂಡಲ್ನಲ್ಲಿ ಶೇರ್ ಮಾಡಿಕೊಂಡಿದೆ. ಕೆಲ ದಿನಗಳ ಹಿಂದೆ, ಆಪ್ತ ಸ್ನೇಹಿತರೊಬ್ಬರು ಅಪಘಾತಕ್ಕೀಡಾಗಿದ್ದರು. ದೇವರ ದಯೆಯಿಂದ ಅವರೀಗ ಚೆನ್ನಾಗಿದ್ದಾರೆ. ಆದರೆ, […]