ಕಾಂಗ್ರೆಸ್ ಪದಾಧಿಕಾರಿ ನೇಮಕದ ಬಗ್ಗೆ ಇನ್ನು ಯಾವುದೇ ಚರ್ಚೆ ನಡೆದಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸಲಿಂ ಅಹಮ್ಮದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೆ ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾಗ ಇದ್ದ ಪದಾಧಿಕಾರಿಗಳೇ ಇದ್ದಾರೆ. ನೋಡಬೇಕು ಏನ ಚರ್ಚೆ ಆಗುತ್ತೆ ಅಂತಾ. ಇನ್ನೂ ಯುತ್ ಕಾಂಗ್ರೆಸ್ ಅಧ್ಯಕ್ಷ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಕೂಡ ಯಾವುದೇ ನಿರ್ಧಾರ ಮಾಡಿಲ್ಲ. ಹಲವು ಆಕಾಂಕ್ಷಿಗಳು ಇದ್ದಾರೆ ಆದ್ರೆ ಎಲ್ಲರ ಅಭಿಪ್ರಾಯ ಪಡೆಯಬೇಕು. ನೋಡೊಣ […]