ಕಳೆದ ಎರಡು ತಿಂಗಳಿನಿಂದ ಬೇಲೂರು ತಾಲ್ಲೂಕಿನ ಬಳ್ಳೂರು ಗ್ರಾಮದಲ್ಲಿದ್ದ ದತ್ತು ಪುತ್ರ ಉಮೇಶ್ ಬಳ್ಳೂರು ರವರ ಮನೆಯಲ್ಲಿದ್ದ   ಪರಿಸರ ಪ್ರೇಮಿ, ಸಾಲುಮರದ ತಿಮ್ಮಕ್ಕರವರು ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿzÀÝgÀÄ, ಗಂಭೀರ ಹೊಟ್ಟೆ ನೋವು, ವಾಂತಿ ಮತ್ತು ಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಸ್ವಸ್ಥರಾಗಿದ್ದ ತಿಮ್ಮಕ್ಕನವರನ್ನು ಹಾಸನ ನಗರದ ಮಣಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಈಗ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದು, ಆರೋಗ್ಯ ಸುಧಾರಣೆ ಗಮನಿಸಿ ಆಸ್ಪತ್ರೆಯಿಂಡ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆಂದು […]

Advertisement

Wordpress Social Share Plugin powered by Ultimatelysocial