ಕನ್ನಡ ರಾಜ್ಯೋತ್ಸವಕ್ಕೆ ಕೆಲವು ದಿನಗಳು ಬಾಕಿ ಇದ್ದರೂ ಇಂದಿನಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದ್ದು, ಇಂದು ಬಾಗಲಕೋಟೆಯಲ್ಲಿ ವಿವಿಧ ಸಂಘಟನೆಯವರು ಆಚರಣೆ ಮಾಡಿದರು.       ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕ ಮತ್ತು ಅಧ್ಯಾಪಕರು,  ಕಾರ್ಖಾನೆಗಳ ಸಿಬ್ಬಂದಿವರ್ಗ,  ಸಾರ್ವಜನಿಕರು  ಸೇರಿದಂತೆ ಹೆಚ್ಚೆಚ್ಚು ಜನರು  ಭಾಗವಹಿಸಿ  ಆಚರಣೆಯನ್ನು ಮಾಡಿದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada  

Advertisement

Wordpress Social Share Plugin powered by Ultimatelysocial