ಪೊಗರು ಚಿತ್ರ ಬಿಡುಗಡೆ ಹಿನ್ನೆಲೆಯಾಗಿ  ಕೋಲಾರ ಜಿ ಲ್ಲೆಯ  ಬಂಗಾರಪೇಟೆಯಲ್ಲಿ  ಅಭಿಮಾನಿಗಳು  ಸಂಭ್ರಮಾಚಾರಣೆ ಮಾಡುತ್ತಿದ್ದಾರೆ.  ಬಂಗಾರಪೇಟೆಯ ಬಾಲಚಂದರ್ ಥಿಯೇಟರ್ ಮುಂಭಾಗದಲ್ಲಿ ಧ್ರುವ ಕಟೋಟ್ ಮುಂದೆ 101 ತೆಂಗಿನಕಾಯಿ ಹೊಡೆದು ತಮಟೆ ಬೀಟ್ ಗೆ ಸ್ಟೆಪ್ಸ್ ಹಾಕಿಕೊಂಡು ಅಭಿಮಾನಿ ಕೊಂಡ್ಡಿದರು. ನೆಚ್ಚಿನ ನಾಯಕ ನಟನ ಚಿತ್ರಕ್ಕೆ ಅಭಿಮಾನಿಗಳಿಂದ ಫುಲ್ ಮಾರ್ಕ್ಸ್ ನೀಡಲಾಗಿದೆ. ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್

ಮಂಗಳೂರಿನ ಜೆಎಂಎಫ್ ಸಿ 5ನೇ ನ್ಯಾಯಾಲಯ ಸ್ಯಾಂಡಲ್ ವುಡ್ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ನಟಿ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿದ್ದು ತಲಘಟ್ಟಪುರ ಪೊಲೀಸ್ ಠಾಣೆಗೆ ರವಾನಿಸಿದೆ. ಈ ಕಾರಣದಿಂದ ಪದ್ಮಜಾ ರಾವ್ ರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಿರಿಯ ನಟಿ ಪದ್ಮಜಾ ರಾವ್ ಅವರು ನಟ, ನಿರ್ದೇಶಕ ವೀರೇಂದ್ರ ಶೆಟ್ಟಿ ಒಡೆತನದ ವೀರೂ […]

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಕೊಂಡು ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ, ನಾಲ್ಕು ತಿಂಗಳ ಸೆರೆವಾಸದ ಬಳಿಕ ಸದ್ಯ ಹೊರಬಂದಿದ್ದಾರೆ.. ಜೈಲಿನಿಂದ ಹೊರಬಂದ ನಂತ್ರ ಸಾಕಷ್ಟು ಜನರು ನಟಿ ರಾಗಿಣಿ ಅವರನ್ನ ಸಾಮಾಜಿಕ ಜಾಲತಾಣಗಳಲ್ಲಿ ಮೇಸೇಜ್ ಮಾಡುವ ಮೂಲಕ, ಫೋನ್ ಮಾಡುವ ಮೂಲಕ ನಿಂದಿಸಿದ್ದಾರೆ.. ಇದ್ರಿಂದಾಗಿ ತಮಗಾದ ನೋವನ್ನ ರಾಗಿಣಿ ಸದ್ಯ ಇನ್ಸ್ಟಾಗ್ರಾಂನಲ್ಲಿ ಲೈವ್ ಬರುವ ಮೂಲಕ ಹೇಳಿಕೊಂಡಿದ್ದಾರೆ.. ಸೆರೆವಾಸದ ಜೀವನದ ನೋವನ್ನ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.. ಜೀವನದ […]

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮೋಸ್ಟ್ ಅವೇಯ್ಟೆಡ್ ಸಿನಿಮಾ ರಾಬರ್ಟ್.. ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿಬರ್ತಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಎರಡೂ ಭಾಷೆಗಳಲ್ಲೂ ಮೂಡಿಬರ್ತಿದೆ.. ಸ್ಯಾಂಪಲ್ಸ್ ಮೂಲಕವೇ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ..ಇತ್ತೀಚೆಗಷೆ್ಟೀ ರಾಬರ್ಟ್ ಚಿತ್ರದ ತೆಲುಗು ವರ್ಷನ್ ಟೀಸರ್ ರಿಲೀಸ್ ಆಗಿತ್ತು.. ಟಾಲಿವುಡ್ ಮಂದಿ ಕೂಡ ಟೀಸರ್ ನೋಡಿ ಬೆರಗಾಗಿದ್ರು.. ಇದೀಗ ರಾಬರ್ಟ್ ಚಿತ್ರದ ತೆಲುಗು ವರ್ಷನ್ ಸಾಂಗ್ ಕೂಡ ರಿಲೀಸ್ ಆಗಿದೆ.. ಈ […]

ಕೇಂದ್ರ ಸರ್ಕಾರ ಈಗಾಗ್ಲೇ ಚಿತ್ರಮಂದಿರಗಳಿಗೆ 100 ಪಸೆರ್ಂಟ್ ಆಕ್ಯಪೆನ್ಸಿ ಕೊಟ್ಟಿದೆ.. ಆದ್ರೆ ರಾಜ್ಯ ಸರ್ಕಾರ ಮಾತ್ರ ಕೇಂದ್ರದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ತಿದೆ.. ಕೊರೋನಾ ಹವಳಿ ಇನ್ನೂ ಕಡಿಮೆಯಾಗಿಲ್ಲ, ಅಲ್ಲದೆ ಕೊರತೋನಾ ಹೊಸ ಅಲೆ ಬರುವ ಸಾಧ್ಯತೆ ಹೆಚ್ಚಾಗಿದೆ.. ಹಾಗಾಗಿ ಫೆಬ್ರವರಿ ಕೊನೆಯವರೆಗೂ ಥಿಯೇಟರ್ ಗಳಲ್ಲಿ ಕೇವಲ 50 ಪಸೆರ್ಂಟ್ ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ಎಂದು ಪಟ್ಟು ಹಿಡಿದಿದೆ.. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಸದ್ಯ ಇಡೀ ಸ್ಯಾಂಡಲ್ ವುಡ್ […]

ಕೇಂದ್ರ ವರ ಕೊಟ್ಟರು ರಾಜ್ಯ ಸರ್ಕಾರ್ ವರ ಕೊಡಲಿಲ್ಲ ಎನ್ನುವ ಪರಿಸ್ಥಿತಿ ಈಗ ಸ್ಯಾಂಡಲ್ ವುಡ್ ಗೆ ಬಂದಿದೆ.  ರಾಜ್ಯದ ಚಿತ್ರಮಂದಿರ ಮಾಲೀಕರು ತಮ್ಮ ಬೇಸರವನ್ನು ಹೊರಹಾಕುತ್ತಿದ್ದಂತೆ, ಸ್ಟಾರ್ ಕಲಾವಿದರು ಕೂಡ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಪೊಗರು ಚಿತ್ರದ ಬಿಡುಗಡೆಯ ತಯಾರಿಯಲ್ಲಿರುವ ಧ್ರುವ ಸರ್ಜಾ ಮತ್ತು ಕೆಜಿಎಫ್- ಚಾಪ್ಟರ್-2 ಚಿತ್ರವನ್ನು ತೆರೆಗೆ ತರಲು ಸಜ್ಜಾಗುತ್ತಿರುವ ಪ್ರಶಾಂತ್ ನೀಲ್  ‘ಮಾರ್ಕೇಟ್ ನಲ್ಲಿ ಗಿಜಿಗಿಜಿ’ ಬಸ್ ನಲ್ಲೂ […]

ಇತ್ತೀಚಿನ ದಿನಗಳಲ್ಲಿ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸುತ್ತಿರುವ ವಸಿಷ್ಠ ಸಿಂಹ ಒಂದು ಪ್ರಾಣಿಯನ್ನು ದತ್ತು ತೆಗೆದುಕೊಳ್ಳುವ ಮೂಲಕ ತಮ್ಮ ನೂತನ ವರ್ಷಾರಂಭ ಮಾಡಿದ್ದಾರೆ … ವಸಿಷ್ಠ ಸಿಂಹ ಇಂದು ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಗೆ ಭೇಟಿ ನೀಡಿದ್ದರು … ಬೇಟಿ ನೀಡಿದ ಕಾರಣವೆಂದರೆ ವಸಿಷ್ಠ ಸಿಂಹ ಅವರು ಒಂದು ಸಿಂಹದ ಮರಿಯನ್ನು ದತ್ತು ತೆಗೆದುಕೊಳ್ಳುವ ಮೂಲಕ ವನ್ಯಜೀವಿ ಗಳ ಮೇಲೆ ತಮಗಿರುವ ಒಲವನ್ನು ತೋರಿಸಿದ್ದಾರೆ … […]

ಕನ್ನಡ ಚಿತ್ರರಂಗದ ಚಂದದ ಜೋಡಿಗಳಲ್ಲಿ ಒಂದು ದಿಗಂತ್ ಹಾಗೂ ಐಂದ್ರಿತಾ ರೈ ಜೋಡಿ.. ಸುಮಾರು ಎಂಟು ವರ್ಷಗಳ ಬಳಿಕ ಇದೀಗ ಮತ್ತೆ ಈ ಜನಪ್ರಿಯ ಜೋಡಿ ತೆರೆ ಮೇಲೆ ಒಂದಾಗ್ತಿದೆ.. ದಿಗಂತ್ ಹಾಗೂ ಐಂದ್ರಿತಾ ಇಬ್ಬರೂ ಕೂಡ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.. ಅಲ್ಲದೆ ಮನಸಾರೆ ಹಾಗೂ ಪಾರಿಜಾತ ಚಿತ್ರಗಳಲ್ಲಿ ಈ ಇಬ್ಬರೂ ಒಟ್ಟಿಗೆ ಅಭಿನಯಿಸಿದ್ರು.. ಚಿತ್ರರಂಗದಲ್ಲಿ ಹಿಟ್ ಪೇರ್ ಅನ್ನಿಸಿಕೊಂಡ ದಿಗಂತ್-ಐಂದ್ರಿತಾ ನಿಜ ಜೀವನದಲ್ಲೂ […]

ಸುಪ್ರಿಂ ಹೀರೋ ಶಶಿಕುಮಾರ್ ಮಗ ಅಕ್ಷಿತ್ ಈಗ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಜ್ಜಾಗಿದ್ದಾರೆ. ಅಕ್ಷಿತ್ ಶಶಿಕುಮಾರ್ ಅಭಿನಯದ ಚೊಚ್ಚಲ್ ಚಿತ್ರದ ಟೀಸರ್ ರಿಲೀಸ್ ಮಾಡುವ ಮೂಲಕ ಗೆಳೆಯನ ಪುತ್ರನಿಗೆ ಶಹಬ್ಬಾಸ್ ಹೇಳಿದ್ದಾರೆ ಶಿವಣ್ಣ. ಈ ಕುರಿತು ಒಂದು ಸ್ಪೆಷಲ್  ರಿಪೋರ್ಟ್ ಇಲ್ಲಿದೆ ಸ್ಯಾಂಡಲ್ ವುಡ್ ನ ಸುಪ್ರೀಮ್ ಹೀರೋ ಶಶಿಕುಮಾರ್ ಅವರ ಪುತ್ರ ಅಕ್ಷಿತ್ ಶಶಿಕುಮಾರ್ ಇದೀಗ ನಾಯಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ.. ಅಕ್ಷಿತ್ ನಟನೆಯ ಚೊಚ್ಚಲ […]

ಸ್ಯಾಂಡಲ್ ವುಡ್ ನ ಹೆಸರಾಂತ ವಿಲನ್ ಗಳ ಮಕ್ಕಳು ಒಟ್ಟಾಗಿ ನಟಿಸಿ ಹೊಸ ಟ್ರೆಂಡ್ ಕ್ರಿಯೇಟ್ ಮಾಡಿದ್ದ ಚಿತ್ರ ಅಂದ್ರೆ ಅದು ನವಗ್ರಹ. ದರ್ಶನ್ ಸಹೋದರ ದಿನಕರ್ ತೂಗುದೀಪ್ ಆ್ಯಕ್ಷನ್ ಕಟ್ ಹೇಳಿದ್ದ ಈ ಚಿತ್ರ ರಿಲೀಸ್ ಆಗಿ 12 ವರ್ಷಗಳು ಕಳೆದಿವೆ. 2008ರ ನವೆಂಬರ್ 7 ರಂದು ರಿಲೀಸ್ ಆಗಿದ್ದ ಚಿತ್ರ ಆ ಟೈಮ್ ಅಲ್ಲಿ ಕ್ರೇಜ್ ಕ್ರಿಯೇಟ್ ಮಾಡಿತ್ತು. ಸ್ಯಾಂಡಲ್ನಲ್ಲಿ ಸಖತ್ ಸದ್ದು ಮಾಡಿದ್ದ ನವಗ್ರಹ ಸಿನಿಮಾದ […]

Advertisement

Wordpress Social Share Plugin powered by Ultimatelysocial