ಅರಮನೆ ನಗರ ಮೈಸೂರಿನ ಕೋಟೆ ವಿನಾಯಕ ದೇವಸ್ಥಾನದಲ್ಲಿ ಇತ್ತೀಚೆಗೆ ನೂತನ ಚಿತ್ರವೊಂದರ ಮುಹೂರ್ತ ಸಮಾರಂಭ ನೆರವೇರಿತು. ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ನಾಯಕ – ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರವನ್ನು ಉದ್ಯಮಿ ವಿ.ಚಂದ್ರು ನಿರ್ಮಿಸುತ್ತಿದ್ದು  ಜೀವ ನಿರ್ದೇಶಿಸುತ್ತಿದ್ದಾರೆ.  ಚಿತ್ರದ ಮೊದಲ ದೃಶ್ಯಕ್ಕೆ ನಿರ್ಮಾಪಕ ವಿ.ಚಂದ್ರು ಆರಂಭ ಫಲಕ ತೋರಿದರು. ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ  ಕ್ಯಾಮೆರಾ ಚಾಲನೆ ಮಾಡಿದರು. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆ  ಆಧಾರಿತ ಚಿತ್ರ. ಅದಿತಿ […]

Advertisement

Wordpress Social Share Plugin powered by Ultimatelysocial