ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ನಿಧನ ಹೊಂದಿದ್ದಾರೆ. ಕೆಲ ವರ್ಷಗಳಿಂದಲೂ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಕೆಲವು ದಿನಗಳ ಹಿಂದಷ್ಟೆ ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು, ಚಿಕಿತ್ಸೆಗೆ ಸ್ಪಂದಿಸದ ಸತ್ಯಜಿತ್ ದಡ ರಾತ್ರಿ ನಿಧನ ಹೊಂದಿದ್ದಾರೆ. ಹೆಗಡೆನಗರದಲ್ಲಿರುವ ಸತ್ಯಜಿತ್ ನಿವಾಸದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಇಸ್ಲಾಂ ಸಂಪ್ರದಾಯದಂತೆ ಅಂತಿಮಕ್ರಿಯೆ ಮಾಡಲಾಗುವುದು. ಸತ್ಯಜಿತ್ […]

Advertisement

Wordpress Social Share Plugin powered by Ultimatelysocial