ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆಯನ್ನು ಕೂಡಲೇ ಇಳಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಇಳಕಲ್ ನಗರದಲ್ಲಿ ಪ್ರತಿಭಟನೆಯನ್ನು ಮಾಡಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಹುನಗುಂದ ವಿಧಾನಸಭಾ ಮತಕ್ಷೇತ್ರ ಹಾಗೂ ಎಲ್ಲಾ ಘಟಕಗಳ ಪದಾಧಿಕಾರಿಗಳೊಂದಿಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿದರು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಬೆಲೆ ಏರಿಕೆಯ ಬಗ್ಗೆ ಮಾತನಾಡಿದರು. ` ಇದನ್ನೂ […]
#scam #FakeSeed #speednewskannada
ರಾಜ್ಯ ಸರ್ಕಾರ ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವ ಮೂಲಕ ರೈತರನ್ನು ಏಮಾರಿಸುತ್ತಿದ್ದ ಆಂಧ್ರಪ್ರದೇಶ ಮೂಲದ ಮಾಫಿಯಾವನ್ನು ಬಯಲು ಮಾಡಿದೆ. ಅಲ್ಲದೆ, ಈ ಮಾಫಿಯಾ ವಿರುದ್ಧ 8 ಕ್ರಿಮಿನಲ್ ಮೊಕದ್ದಮೆಯನ್ನು ದಾಖಲು ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಆಂಧ್ರದಲ್ಲಿ ರಿಜೆಕ್ಟ್ ಆಗಿದ್ದ ಬೀಜಗಳನ್ನು ರಾಜ್ಯದಲ್ಲಿ ಮಾರಾಟ ಮಾಡಲಾಗುತ್ತಿತ್ತು. ಆಂಧ್ರಪ್ರದೇಶದ ಮೂಲದ ಕೆಲವರು ಈ ಮಾಫಿಯಾದಲ್ಲಿ ತೊಡಗಿದ್ದರು. ಈ ಎಲ್ಲರನ್ನೂ ವಶಕ್ಕೆ ಪಡೆಯಲಾಗಿದೆ.ಇವರಿಂದ […]