ತಾಲೂಕಿನಲ್ಲಿ ನಡೆದ ಉಪ ಚುನಾವಣೆಯಲ್ಲಿ ತಾಲೂಕಿನ ಮತಬಾಂಧವರು ಪುನಃ ನಮ್ಮ ಅಭ್ಯರ್ಥಿಗಳನ್ನು ಜಯಶೀಲರನ್ನಾಗಿ ಮಾಡಿದ್ದಾರೆ. ರಾಜ್ಯದಲ್ಲಿ ಸಹ ಬಿಜೆಪಿ ಪಕ್ಷದಿಂದ ಜನ ಬೇಸತ್ತು ಕಾಂಗ್ರೆಸ್‌  ಪಕ್ಷದ ಪರವಾಗಿ ಒಲವು ತೋರಿಸುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಶಾಸಕ ಶರತ್‌ ಬಚ್ಚೇಗೌಡ ತಿಳಿಸಿದರು. ಇದೆವೇಳೆ ರಾಜ್ಯದಲ್ಲಿ ಬಿಜೆಪಿ  ಸರಕಾರದ ಆಡಳಿತದಿಂದ ಬೇಸತ್ತ ಜನ    ಕಾಂಗ್ರೇಸ್‌   ಪಕ್ಷದತ್ತ ಮುಖ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟಬಹುಮತ […]

Advertisement

Wordpress Social Share Plugin powered by Ultimatelysocial