ನಮ್ಮ ದೇಶದಲ್ಲಿ ಕಾರ್ಮಿಕರಿಲ್ಲದೆ ಮಾನವ ಜೀವನ ಶೈಲಿ ಬದಲಾಗದು ಆದರಿಂದ ಈ ಸಮಾಜದಲ್ಲಿ ಕಾರ್ಮಿಕರ ಪಾತ್ರ ಬಹು ಮುಖ್ಯ ವಾದದ್ದು ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅಭಿಪ್ರಾಯ ಪಟ್ಟರು ನಗರದ ರೋಟರಿ ಕ್ಲಬ್ ಅವರಣದಲ್ಲಿ ಆಯೋಜಿಸಿದ್ದ ಕರ್ನಾಟಕ ಕಾರ್ಮಿಕರ ರಕ್ಷಣಾ ವೇದಿಕೆಯಾ ತಾಲ್ಲೂಕು ಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಓಬ್ಬರಿಗು ತನ್ನದೆ ಆದ ಸಂಘಟನೆ ಮುಖ್ಯ ಆದುದರಿಂದ ಉತ್ತಮ ಕೆಲಸ ಹಾಗು ಯಾವುದೇ ಕಾರ್ಮಿಕನಿಗೆ […]