ಮಹಾರಾಷ್ಟ್ರದ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿಯವರು ಮಾತನಾಡುತ್ತ, ಈ ಬಗ್ಗೆ ಹೇಳಿದರು.ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ವಿರೂಪಗೊಳಿಸಿದವರು ಹಾಗೂ ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಂತ ಬಂಧಿತರ ವಿರುದ್ಧ ಗುಂಡಾ ಕಾಯ್ದೆ ಹಾಗೂ ದೇಶದ್ರೋಹ ಕಾಯ್ದೆಗಳಡಿಯಲ್ಲಿ ಕೇಸ್ ದಾಖಲಿಸಿ, ತನಿಖೆಯ ಮೂಲಕ ಅವರ ಹಿಂದೆ ಯಾರ್ ಇದ್ದಾರೆ ಎನ್ನುವ ಬಗ್ಗೆ […]

ಶಿವಾಜಿ ಮಹಾರಾಜರ ಮೂರ್ತಿಗೆ ಕಪ್ಪು ಮಸಿ ಬಳಿದಿರುವುದನ್ನು ಖಂಡಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕಿಯರು, ಬಿಜೆಪಿ ಮುಖಂಡ‌ ಕಿರಣ ಜಾಧವ ಸೇರಿದಂತೆ ಅನೇಕರು ಶನಿವಾರ ಬೆಳಗ್ಗೆ ಶಹಾಪುರದ ಛತ್ರಪತಿ ಶಿವಾಜಿ‌ ಮಹಾರಾಜರ ಪ್ರತಿಮೆಗೆ ಕ್ಷೀರಾಭಿಷೇಕ ಮಾಡಿದ್ದಾರೆ.144 ಕಲಂ ನಿಷೇಧಾಜ್ಞೆ ಮಧ್ಯೆಯೂ ಶಿವಾಜಿ ಮಹಾರಾಜರ ಮೂರ್ತಿಗೆ ಹಾಲಿನ ಅಭಿಷೇಕ ಮಾಡಿದರು. ಹಾಲಿನ ಅಭಿಷೇಕ, ಪೂಜೆ ಮಡುವ ನೆಪ ಮಾಡಿ ಗುಂಪು‌ ಕಟ್ಟಿಕೊಂಡು ಬಂದು ಶಾಂತಿ ಕದಡಿಸಲು ಯತ್ನಿಸುತ್ತಿದ್ದಾರೆ.ಎಂಇಎಸ್ ನಾಯಕಿಯರಾದ ಮಾಜಿ ಮೇಯರ್ […]

Advertisement

Wordpress Social Share Plugin powered by Ultimatelysocial