ಬಿದರ ಜಿಲ್ಲೆಯ ಹೂಲಸೂರು ತಾಲೂಕಿನ ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ  ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ,  ಶ್ರೀ ಡಾ.ಶಿವಾನಂದ ಮಹಾಸ್ವಾಮಿ ಅವರು ಭಾರತದಲ್ಲಿರುವ ಎಲ್ಲ ರಾಜ್ಯಗಳಿಗೂ ಮತ್ತು ನೇಪಾಳ ದೇಶದದಲ್ಲು ಬಸವತತ್ವ ಪ್ರಚಾರ ಮಾಡಿದ್ದರಿಂದ  ಅವರಿಗೆ ಅಭಿನಂದಿಸಿ ಆಶೀರ್ವಾದ ಪಡೆಯಲು ಬಂದಿದ್ದರು.  ಸುದ್ದಿಗಾರರೊಂದಿಗೆ ಮಾತನಾಡಿದ  ಈಶ್ವರ್ ಖಂಡ್ರೆ ಅವರು  ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಹೇಡಿಗಳು ಎಂಬ ಪದ ಬಳಕೆ   ಮಾಡಿದ್ದ ಬಿ.ಸಿ.ಪಾಟಿಲ್ ಅವರ ಹೇಳಿಕೆಯನ್ನು ಖಂಡಿಸಿ ಬಹಿರಂಗವಾಗಿ […]

Advertisement

Wordpress Social Share Plugin powered by Ultimatelysocial