ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂಇಎಸ್ ಪುಂಡರು ಕರ್ನಾಟಕ ನಾಡ ಧ್ವಜವನ್ನು ಸುಟ್ಟು ಹಾಕಿದ್ದು ವಿರೋಧಿಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಸೇನೆ ಕಾರ್ಯಕರ್ತರು ಚಿಂಚೋಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು .ತಾಲ್ಲೂಕು ಅಧ್ಯಕ್ಷ ಮಜರ್ ಸೌದಾಗರ ಮಾತನಾಡಿ ಯಾವುದೇ ನಾಡಿನ ಧ್ವಜ ಸುಡುವುದು ಕಾನೂನು ಬಾಹಿರವಾಗಿದೆ ಅಲ್ಲದೆ ಬೆಳಗಾವಿ ಜಿಲ್ಲೆಯು ಕರ್ನಾಟಕ ಕರ್ನಾಟಕದ್ದು ನಾಡ ಧ್ವಜ ಸುಟ್ಟುಹಾಕಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ […]
Shivasena
ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿಯಾಗಿಸಿಕೊಂಡು ಕಲ್ಲುತೂರಾಟ ನಡೆಸಲಾಗಿದೆ.ರಾಯಣ್ಣ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ. ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಕುಮಾರಸ್ವಾಮಿ, ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷ ವೈಷಮ್ಯ ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿ ಕದಡಿ ಜನರಲ್ಲಿ ಭಯಭೀತಿ ಉಂಟುಮಾಡಲು ಪುಂಡರನ್ನು […]