ರಾಯಣ್ಣ ಪ್ರತಿಮೆಗೆ ಹಾನಿ ಮಾಡಿದ್ರೂ ನಿಮಗೆ ಏನೂ ಅನ್ನಿಸ್ತಿಲ್ವಾ ಎಂದು ಸಿಟಿ ರವಿ, ಶಶಿಕಲಾ ಜೊಲ್ಲೆ ವಿರುದ್ಧ ಕರವೇ ಪ್ರವೀಣ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ….ನಮ್ಮದು ಕನ್ನಡ ಪರ ಸರ್ಕಾರವ ಅನ್ನೊ ಅನುಮಾನ ಬರ್ತಿದೆ.ನಮ್ಮ ಕನ್ನಡ ಸಂಘಟನೆಗಳ ಕಾರ್ಯಕರ್ತರ ಮೇಲೆ 307 ಕೇಸ್ ಹಾಕಿದ್ದೀರಾ..25 ಎಂಪಿಗಳಿದ್ದೀರಿ ..ಏನ್ ಮಾಡ್ತಿದ್ದೀರಿ..ಬಿಜೆಪಿ ಸರ್ಕಾರ ಕನ್ನಡಿಗರ ಪರ ಇಲ್ಲದೇ ಎಂಇಎಸ್ ಪರ ಇದ್ದಂತೆ ಇದೆ..ಎಂಇಎಸ್ ನಮ್ಮ ಸರ್ಕಾರದ ಶವ ಯಾತ್ರೆ ಮಾಡಿದ್ರೂ ನಿಮಗೆ ಏನೂ ಅನ್ನಿಸ್ತಿಲ್ವಾ..ಬೆಂಗಳೂರಿನ […]

ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್‌ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವ ಘಟನೆಯನ್ನ ಖಂಡನೀಯ ಕರ್ನಾಟಕ ಬಂದ್ ಮಾಡೋ ಬಗ್ಗೆ ತೀರ್ಮಾನ ಮಾಡ್ತಿವಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ  ಹೇಳಿದ್ದಾರೆ…ಎಲ್ಲಾ ಸಂಘಟನೆ ಒಂದಾಗ್ತಿವಿ, ಈ ಸರ್ಕಾರ ಕನ್ನಡ ಪರವಾಗಿಲ್ಲ,ನಾವೇ ಕನ್ನಡ ಧ್ರೋಹಿಗಳಿಗೆ ತಕ್ಕ ಪಾಠ ಕಲಿಸ್ತಿವಿ.ಕರ್ನಾಟಕದಲ್ಲಿ ಕನ್ನಡಪರವಾದ ಸರ್ಕಾರವಿದೆಯೋ ಅಥವಾ ಬೇರೆ ಸರ್ಕಾರ ಇದ್ರೋ ಗೊತ್ತಾಗ್ತಿಲ್ಲ.ನಮ್ಮ ಕನ್ನಡ ಸಂಘಟನೆಗಳ ಕಾರ್ಯಕರ್ತರು ಮಸಿ ಬಳಿದ್ರೇ 307 ಕೇಸ್ ಹಾಕ್ತಾರೆ.ಕಾಂಗ್ರೆಸ್ […]

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿಚಾರ ನೆಲಮಂಗಲದಲ್ಲಿ ಸಚಿವ ಡಾ.ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ…ರಾಜ್ಯದಲ್ಲಿ ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸುವಂತಾಗಬೇಕು, ವೈ ಮನಸ್ಸು ಬಿಡಬೇಕು.ಬೆಳಗಾವಿ ಎಂದೆಂದೂ ಕರ್ನಾಟಕದ ಅವಿಭಾಜ್ಯ ಅಂಗ,ಇನ್ನೂ ರೀತಿಯಲ್ಲಿ ಮಾಡುತ್ತಿರುವುದು ದುರದೃಷ್ಟಕರ.ಗಲಾಟೆ ಪುಂಡಾಟಿಕೆ ಯಾವಾಗಲೂ ಪ್ರಯೋಜನಕ್ಕೆ ಬರಲ್ಲ ತೊಡೆ ತಟ್ಟೊದ್ರಿಂದ ಏನೂ ಆಗಲ್ಲ.ಈ ಎಂಇಎಸ್ ಪೌರುಷಗಳು ಕೇವಲ ತಾತ್ಕಾಲಿಕ.ಸದನ ನಡೆಯುವ ವೇಳೆ ಈ ರೀತಿಯಲ್ಲಿ ಹಾಗುವುದು ಸಾಮಾನ್ಯ.ಪುಂಡಾಟಿಕೆಯನ್ನ ನಾನು ಖಂಡಿಸುತ್ತೇನೆ..ಏನೇ ತಲೆಕೆಳಗಾದ್ರು ಏನೂ ಹಾಗಲ್ಲ ವಿಫಲ ಪ್ರಯತ್ನ ಮಾಡಿ ಮೈ […]

Advertisement

Wordpress Social Share Plugin powered by Ultimatelysocial