ನೆರೆ ಸಂತ್ರಸ್ತರಿಗೆ ನಿವೇಶನ ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ.ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನೆರೆ ಸಂತ್ರಸ್ತರ ಪ್ರತಿಭಟನೆ..ಕಳೆದ ಹದಿನೈದು ವರ್ಷಗಳಿಂದ ಪುನರ್ವಸತಿ ಕೇಂದ್ರದಲ್ಲಿ ಅಭಿವೃದ್ಧಿಗೆ ಪಡಿಸಲಿಲ್ಲೆಂದು ಧರಣಿ.ಕುಡಚಿ – ಜಮಖಂಡಿ ರಸ್ತೆಗೆ ಹೊಂದಿಕೊಂಡಿರುವ ಕಾಲೋನಿ ನಿರಾಶ್ರಿತರು.410 ನಿವೇಶನ ಪೈಕಿ 72 ನಿವೇಶನ ಹಕ್ಕು ಪತ್ರ ವಿತರಣೆ ಮಾಡಲಾಗಿದೆ.ಇನ್ನುಳಿದ 338 ನಿವೇಶನ ಹಕ್ಕು ಪತ್ರ ವಿತರಣೆ ಆಗ್ರಹ…ಹದಿನೈದು ವರ್ಷದಿಂದ ಸೂಕ್ತ ನೆಲೆ ಇಲ್ಲದೆ ಬಯಲಿನಲ್ಲಿ ಬದುಕುವ ಸ್ಥಿತಿ […]

  ಅಭಿಮಾನಿಗಳು ಸಂಭ್ರಮಿಸಲು ಕಾಯುತ್ತಿದ್ದ ದಿನವನ್ನು ಬೈರಾಗಿ ಚಿತ್ರತಂಡ ಈಗ ಅಧಿಕೃತವಾಗಿ ಘೋಷಿಸಿದೆ. ಶಿವಣ್ಣ ನಟನೆಯ ‘ಬೈರಾಗಿ’ ಚಿತ್ರ ಜುಲೈ 1ರಂದು ತೆರೆಕಾಣುತ್ತಿದೆ. ಈ ಮೂಲಕ ಶಿವಣ್ಣ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ. 2022ರಲ್ಲಿ ಬಿಡುಗಡೆಯಾಗುತ್ತಿರುವ ಶಿವರಾಜ್‌ ಕುಮಾರ್‌ ಅವರ ಮೊದಲ ಚಿತ್ರ ಕೂಡಾ ಇದಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಪೋಸ್ಟರ್‌, ಸ್ಟಿಲ್ಸ್‌ ಸಿನಿಮಾ ಬಗೆಗಿನ ಕುತೂಹಲ ಹೆಚ್ಚಿಸಿದೆ ಇನ್ನು, ಈಗಾಗಲೇ ಚಿತ್ರದ ‘ರಿದಮ್‌ ಆಫ್ ಶಿವಪ್ಪ’ ಹಾಡು ಬಿಡುಗಡೆಯಾಗಿ ಹಿಟ್‌ಲಿಸ್ಟ್‌ […]

Advertisement

Wordpress Social Share Plugin powered by Ultimatelysocial