ನವದೆಹಲಿ, ಅ.18- ರಾತ್ರಿಯೆಲ್ಲಾ ಮೋಜು-ಮಸ್ತಿ ಮಾಡಿದ ಅಪ್ರಾಪ್ತ ಬಾಲಕರ ತಂಡ ಮುಂಜಾನೆ ಟೀ ಅಂಗಡಿಯವನಿಗೆ ಗುಂಡಿಟ್ಟು ಹತ್ಯೆ ಮಾಡಲು ಯತ್ನಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸಫ್ದರ್‍ಜಂಗ್ ಪ್ರಾಂತ್ಯದಲ್ಲಿ ಘಟನೆ ನಡೆದಿದ್ದು, ಗುಂಡೇಟು ತಿಂದ 26 ವರ್ಷದ ರಾಮಕೃಷ್ಣ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಘಟನೆಗೆ ಸಂಬಂಧ ಪಟ್ಟಂತೆ ಮೂವರು ಬಾಲಕರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿನಲ್ಲಿ ರಾಮಕೃಷ್ಣ ತನ್ನ ಟೀ ಅಂಗಡಿ ಆರಂಭಿಸುವ […]

Advertisement

Wordpress Social Share Plugin powered by Ultimatelysocial