ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆಸಿದ್ದಾರೆ. ಬೇಗೂರು ಪಿಎಸ್ ಐ ಈಶ್ವರ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದುೆ, ಮದನ್ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೋಲಿಸರು ಬೇಗೂರಿನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಚೇಸಿಂಗ್ ಮಾಡಿ ಸುಮಾರು 4 ಕಿಲೋಮೀಟರ್ ಚೇಸ್ ಮಾಡಿರುವ ಪೊಲೀಸರು ರೌಡಿಶೀಟರ್ ಮದನ್ ಮೇಲೆ ಕೊಲೆ, ಸುಲಿಗೆ ಸೇರಿ 14 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧನಕ್ಕೆ ಬಲೆ ಬೀಸಿದ್ದ ಬೇಗೂರು ಪೊಲೀಸರು ಬಂಧನಕ್ಕೆ ಹೋದಾಗ […]

ಚಾಕು ಇರಿತದಿಂದ ಹತ್ಯೆಯಾಗಿದ್ದ ರೌಡಿಶೀಟರ್ ಖಘಿ ಮಂಜನ ಹತ್ಯೆಗೈದಿದ್ದ ಪ್ರಮುಖ ಆರೋಪಿಯನ್ನು ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಖಘಿ ಮಂಜ ಹತ್ಯೆ ಸಂಬಂಧ ತನಿಖೆ ನಡೆಸಿದ್ದ ತುಮಕೂರು ಪೊಲೀಸರು ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ವಿಕ್ಕಿಯನ್ನು ಬಂಧಿಸಲು ತೆರಳಿದ್ದಾಗ ಎಎಸ್ ಐ ಪರಮೇಶ್ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ ಈ ವೇಳೆ ತಿಲಕ್ ಪಾರ್ಕ್ ಸಬ್ ಇನ್ಸ್ ಪೆಕ್ಟರ್ ನವೀನ್ ರಿಂದ ಪೈರಿಂಗ್ ಮಾಡಿ ಕಾಲಿಗೆ ಗುಂಡು […]

ಬೆಳ್ಳಂಬೆಳಗ್ಗೆ ನಟೋರಿಯಸ್ ದರೋಡೆಕೋರನ ಪತ್ತೆಗೆಂದು ಬಾಗಲೂರು ಪೊಲೀಸರು ತೆರಳಿದ್ದಾರೆ. ದರೋಡೆಕೋರನನ್ನು ಬಂಧಿಸುವ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಆತ್ಮರಕ್ಷಣೆಗಾಗಿ ಬಾಗಲೂರು ಇನ್ಸ್ ಪೆಕ್ಟರ್ ಪ್ರಶಾಂತ್ ವರಣಿ ಬೆಂಗಳೂರಿನ ಸಂಪಿಗೆಹಳ್ಳಿ ಬಳಿ ದರೋಡೆಕೋರನ ಕಾಲಿಗೆ ಶೂಟ್ ಮಾಡಿದ್ದಾರೆ. ಇದನ್ನು ಓದಿ :ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ.  

Advertisement

Wordpress Social Share Plugin powered by Ultimatelysocial