ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಆಕಸ್ಮಿಕದಲ್ಲಿ, ಒಂದು ಎಕರೆ ಕಬ್ಬಿನ ಬೆಳೆ ಭಸ್ಮವಾಗಿರುವ ಘಟನೆ ಯಳಂದೂರು ತಾಲ್ಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಎಂ.ಕೆ.ದೊರೆಸ್ವಾಮಿ ಅವರಿಗೆ ಸೇರಿದ ಜಮೀನಿಗೆ , ಕಬ್ಬಿನ ಗದ್ದೆಗೆ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ತಗುಲಿ ಒಂದು ಎಕರೆಗೂ ಹೆಚ್ಚು ಕಬ್ಬು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಕಬ್ಬಿನ ಗದ್ದೆಗೆ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ತಗುಲಿ ಒಂದು ಎಕರೆಗೂ ಹೆಚ್ಚು ಬೆಳೆ ಭಸ್ಮವಾಗಿರುವ ಈ […]

Advertisement

Wordpress Social Share Plugin powered by Ultimatelysocial