ಈ ಪುಂಡರ ಕೃತ್ಯದ ಬಗ್ಗೆ ಸರಿಯಾದ ತನಿಖೆ ಆಗಬೇಕು.ಘಟನೆ ಹಿಂದೆ ಯಾರಿದಾರೆ ‌ಅಂತ ಬಯಲಾಗಬೇಕು ಎಂದು ಸುವರ್ಣಸೌಧದಲ್ಲಿ ಕೆ.ಎಸ್‌ ಈಶ್ವರಪ್ಪ ಆಗ್ರಹಿಸಿದ್ದಾರೆ…ಎಂಇಎಸ್ ನ ಈ ಪುಂಡರು ದೇಶದ್ರೋಹಿಗಳು ಸಿದ್ದರಾಮಯ್ಯ ಮಾತಿಗೆ ನಾನೂ ಒಪ್ತೇನೆ .ಎಂಇಎಸ್ ಅನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು.ಎಂಇಎಸ್ ವಿರುದ್ಧ ಖಂಡನಾ ನಿರ್ಣಯ ತಗೋಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು… ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಬೆಳಗಾವಿ ಅನಗೋಳ ಇವತ್ತು ಮುಂಜಾನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅನಗೋಳ ಕನಕದಾಸ ಕಾಲೋನಿಗೇ ಭೇಟಿ ನೀಡಿ ಮರುಪ್ರತಿಷ್ಠಾಪನೆಗೊಂಡ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಹಾಗೇ ಮಾಧ್ಯಮದವರೊದಿಗೆ ಮಾತನಾಡಿದ ಮಾಜಿ ಸಿದ್ದರಾಮಯ್ಯರವರು ಎಂ ಇ ಎಸ್ ಬ್ಯಾನ್ ಬಗ್ಗೆ ನಾನು ಚರ್ಚೆ ಮಾಡುತ್ತೆನೆ ಮೂರ್ತಿ ಧ್ವ0ಸಗೊಳಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ರಾಯಣ್ಣ ಯವುದೇ ಜಾತಿ , ಧರ್ಮಕ್ಕೆ ಸೇರಿದವರಲ್ಲ ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ… […]

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಸರ್ಕಾರದ ಚಿಂತನೆ ಹಿನ್ನಲೆ ಇಂದು ಬೆಳಗಾವಿಯಲ್ಲಿ ಕ್ರೈಸ್ತ ಸಮುದಾಯದಿಂದ ಪ್ರತಿಭಟನೆ ನಡೆಸಿದ್ದಾರೆ…ಸುವರ್ಣ ಸೌಧದ ಸುವರ್ಣ ಗಾರ್ಡನ್ ಬಳಿ ಕ್ರೈಸ್ತ ಸಮುದಾಯದ ಜನ ಪ್ರತಿಭಟನೆ ನಡೆಸಿದ್ದಾರೆ…ಪ್ರತಿಭಟನಾ ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಮನವಿ ಸ್ವೀಕರಿಸಿ ಬಳಿಕ ಮಾತನಾಡಿದ ಅವರು,  ನಿಮ್ಮ ಜೊತೆಗೆ ನಾವಿದ್ದೇವೆ ಮತಾಂತರ ಕಾಯ್ದೆಗೆ ನಮ್ಮ ವಿರೋಧ ವಿದೆಪೂರ್ಣ ಮೇಜಾರಿಟಿ ಇದ್ದಾಗ ಬಲವಂತವಾಗಿ ಕಾಯ್ದೆ ತರಬಹುದು ಒಂದು ವೇಳೆ ಸರ್ಕಾರ ಬಲವಂತವಾಗಿ […]

ಕಾಂಗ್ರೆಸ್ ಟ್ರಾಕ್ಟರ್ ರ್ಯಾಲಿ ವಿಚಾರ ಕಂದಾಯ ಸಚಿವ  ಹೇಳಿಕೆ ನೀಡಿದ್ದಾರೆ…ಕಾಂಗ್ರೆಸ್‌ನವರಿಗೆ ನೈತಿಕ ಅಧಿಕಾರವಿಲ್ಲದೇಶದಲ್ಲಿ ಹಲವಾರು ಹಗರಣಗಳನ್ನ, ಕರ್ನಾಟಕದಲ್ಲಿ ನೀರಾವರಿ ಹಗರಣ ಮಾಡಿದ್ದಾರೆ…..ಭೂತದ ಬಾಯಲ್ಲಿ ಪ್ರವಚನ ಕೇಳಿದಂತಾಗುತ್ತಿದೆ.ಕಾಂಗ್ರೆಸ್‌ನವರು ಭ್ರಷ್ಟಾಚಾರದ ಪಿತಾಮಹರು,ಭ್ರಷ್ಟಾಚಾರ ರಹಿತ ಸರ್ಕಾರ ಬೊಮ್ಮಾಯಿ‌ ನೇತೃತ್ವದಲ್ಲಿ ನಡೀತಾ ಇದೆ.ಕಾಂಗ್ರೆಸ್ ಕಾಲದಲ್ಲಿ ನಡೆದ ಹಗರಣವನ್ನು ಮುಚ್ಚಿಟ್ಟುಕೊಳ್ಳುತ್ತಿದ್ದಾರೆ ದಾಖಲೆ ಬಿಡುಗಡೆ ಮಾಡಬೇಕಿತ್ತು.ಗಾಳಿಯಲ್ಲಿ ಗುಂಡು ಹೊಡೆಯುವುದು ಕಾಂಗ್ರೆಸ್ ಕೆಲಸ,ಯಾವ ಟೆಂಡರ್‌ನಲ್ಲಿ ಅಕ್ರಮ ಆಗಿದೆ ಅಂತ ದಾಖಲೆ ಬಿಡುಗಡೆ ಮಾಡಲಿ,ಎಸಿಬಿ,ಕೋರ್ಟ್,ಸರ್ಕಾರ ಇಲ್ವಾ ತನಿಖೆ ಮಾಡ್ತಾರೆ.ಬಿಟ್‌ಕಾಯಿನ್ ಬಿಟ್‌ಕಾಯಿನ್ ಅಂತಾರೆ […]

Advertisement

Wordpress Social Share Plugin powered by Ultimatelysocial