ಲಾಕ್ನೌಡ್ನಿಂದ ರಾಜ್ಯದಲ್ಲಿ ಉಂಟಾಗಿರುವ ಜನತೆಯ ಸಂಕಷ್ಟಗಳನ್ನು ನಿವಾರಿಸಲು ಕನಿಷ್ಠ ೫೦ಸಾವಿರ ಕೋಟಿ ರೂಪಾಯಿ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ. ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ. ರೈತರು ಬೆಳೆದ ಪದಾರ್ಥಗಳನ್ನು ಸರ್ಕಾರವೆ ಖರೀದಿಸಿ ರೈತರಿಗೆ ಸಹಾಯ ಮಾಡಬೇಕು ಎಂದು ವಿರೋಧ ಪಕ್ಷಗಳ ಮುಖಂಡರ ಸಭೆಯಲ್ಲಿ ಸಿದ್ದರಾಮಯ್ಯ, ಸಿಎಂ. ಬಿಎಸ್ವೈಗೆ ಮನವಿ ಮಾಡಿದ್ದಾರೆ.