ಬೆಂಗಳೂರು,ಅಕ್ಟೋಬರ್,19,2021 :  ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ. ಹೈಕಮಾಂಡ್ ಯಾರನ್ನೇ ಸಿಎಂ ಮಾಡಿದರೂ ನನ್ನ ವಿರೋಧ ಇಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ನುಡಿದಿದ್ದಾರೆ. ಸಿಎಂ ಇಬ್ರಾಹಿಂಗೆ ಟಾಂಗ್ ನೀಡಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಚುನಾವಣೆಗೂ ಮುನ್ನ ಸಿಎಂ ಘೋಷಣೆ ಮಾಡಲ್ಲ ಈ ಸಂಸ್ಕೃತಿ ಕಾಂಗ್ರೆಸ್ ನಲ್ಲಿ ಇಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಸಿಎಂ ಯಾರಾಗಬೇಕೆಂದು ಹೈಕಮಾಂಢ್ ಸೂಚಿಸುತ್ತೇ. ಹೈಕಮಾಂಡ್ ಯಾರನ್ನೂ ಸಿಎಂ ಮಾಡಿದ್ರೂ ನನ್ನ […]

ಹುಬ್ಬಳ್ಳಿಯಲ್ಲಿ ಕರ್ನಾಟಕ ಪಶ್ಚಿಮ ಪದವಿಧರ ಚುನಾವಣೆ  ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ‌ಕಾಂಗ್ರೆಸ್ ಪಕ್ಷ ನಿರತವಾಗಿದ್ದು.‌ಈ ನಿಟ್ಟಿನಲ್ಲಿ ಕಾಂಗ್ರೆಸ್  ಕಾರ್ಯಕರ್ತರ ಸಭೆಯನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿತ್ತು . ಸಭೆಗೆ ಹಾಜರಾದ ಸಿದ್ದರಾಮಯ್ಯ ನವರನ್ನು ಅದ್ದೂರಿಯಿಂದ ಬರಮಾಡಿ ಕೊಂಡ ಕಾಂಗ್ರೆಸ್  ಕಾರ್ಯಕರ್ತರು ಅವರ ಭೇಟಿಗೆ ಮುಗಿಬಿದ್ದರು.ಸಭೆಯಲ್ಲಿ ಸಾಮಾಜಿಕ ಅಂತರ ಮರೆತು ಕೈ ಕಾರ್ಯಕರ್ತರು ಸೇರಿದ್ದರಿಂದ. ಕೆಲಕಾಲ ಗೊಂದಲ ಉಂಟಾಯಿತು. ನಂತರ ಸಭೆಯ ವೇದಿಕೆಗೆ ಬಂದ ಸಿದ್ದರಾಮಯ್ಯಗೆ ಮಾಜಿ ಸಚಿವ ವಿನಯ್ ಕುಲಕರ್ಣಿ, […]

Advertisement

Wordpress Social Share Plugin powered by Ultimatelysocial