ರೈತರ ಮೇಲೆ ಸಚಿವರ ಮಗನ ಕಾರು ಹರಿದು, ರೈತರು ಮೃತಪಟ್ಟಿರುವ ಪ್ರಕರಣ ಬಿಜೆಪಿ ಕೊಲೆಗಡುಕ ಮನಸ್ಸಿಗೆ ಸಾಕ್ಷಿ. ರೈತರನ್ನು ಶತ್ರುಗಳೆಂದು ತಿಳಿದಿರುವ ಬಿಜೆಪಿ ಸರ್ಕಾರ ಅವರನ್ನು ಪೊಲೀಸರ ಮೂಲಕ ದಮನಿಸಲು ಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ಮಾಡಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಗೂಂಡಾ ರಾಜ್ಯದಲ್ಲಿ ರೈತರು, ಮಹಿಳೆಯರು, ಬಡವರು, ದಲಿತರ ಮಾನ–ಪ್ರಾಣ ಯಾವುದೂ ಸುರಕ್ಷಿತವಲ್ಲ. […]

Advertisement

Wordpress Social Share Plugin powered by Ultimatelysocial