ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಪಂಚಾಯಿತಿ ಚುನಾವಣೆ ಹಿನ್ನಲೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೂ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಲೆಕ್ಕಿಸದೆ ಸಭೆ ಸೇರಿದ ಜನ ನೀತಿ ಸಂಹಿತೆ ಗಾಳಿಗೆ ತೂರಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು. ಮತದಾರರ ಮುಂದೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗೆದ್ದರೆ 500 ಮನೆಗಳು ಅನುದಾನ ನಿಮಗೆ ಕೊಡುತ್ತೇವೆ ನೀತಿ ಸಂಹಿತೆ ಉಲಘನೆ ಮಾಡಿದ್ದಾರೆ. ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ಪರಸ್ವರ ಗಲಾಟೆ, ವ್ಯಕ್ತಿ […]

ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಕರಡಿ ದಾಳಿ ಮಾಡಿರುವ ಘಟನೆಯು ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಮತ್ತು ಬಸವಹಳ್ಳಿ ಗ್ರಾಮ ದಲ್ಲಿ ನಡೆದಿದೆ. 2 ಕರಡಿಯು ಏಕಾಏಕಿ ಲಕ್ಷಮ್ಮ ಮತ್ತು ಜ್ಯೋತಿ ಮೇಲೆ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ, ಇದನ್ನೂ ಓದಿ:ಬೈರತಿ ಬಸವರಾಜ್ ಮತ್ತು ಶ್ರೀ ಕೋಡಂದ ರಾಮ ಸ್ವಾಮಿ ಗೋವುಗಳಿಗೆ ಪೂಜೆ

Advertisement

Wordpress Social Share Plugin powered by Ultimatelysocial