ರಾಜ್ಯಾದ್ಯಂತ ಆಶಾ ಕರ್ಯರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ಗೌರವ ಧನ ಹೆಚ್ಚಳ ಹಾಗೂ ಇನ್ನಿತರ ಕೆಲವು ಬೇಡಿಕೆಗಳನ್ನಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಈವರೆಗೂ ರ್ಕಾರದ ಯಾವ ಸಚಿವ ಹಾಗೂ ಅಧಿಕಾರಿಯೂ ಮಾತುಕತೆಗೆ ಮುಂದಾಗಿಲ್ಲ. ಆದರೆ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಆಶಾ ಕರ್ಯರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂ ಯಡಿಯೂರಪ್ಪಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಜುಲೈ ೧೦ ರಿಂದ ಆಶಾ ಕರ್ಯರ್ತೆಯರು ಆರೋಗ್ಯ ಸೇವೆ ನಿಲ್ಲಿಸಿ ಮುಷ್ಕರ ಮಾಡುತ್ತಿದ್ದಾರೆ. […]