ಸಿದ್ದರಾಮಯ್ಯ ಅವರಿಗೆ ಸಹಕಾರ ಕೇಳುವುದು ಮಾತ್ರ ಗೊತ್ತು. ಕೊಡುವುದು ಗೊತ್ತಿಲ್ಲ. ವಿರೋಧ ಪಕ್ಷವಾಗಿ ಆಡಳಿತ ಪಕ್ಷಕ್ಕೆ ಸಹಕಾರ ನೀಡಿ. ಹಾಸಿಗೆ ಇಲ್ಲ, ದಿಂಬಿಲ್ಲ ಎಂದು ದೂರುವುದನ್ನು ಬಿಟ್ಟು ಕಾಂಗ್ರೆಸ್ ಕೋವಿಡ್ ಆಸ್ಪತ್ರೆ ಆರಂಭಿಸಿ ರ್ಕಾರಕ್ಕೆ ಸಹಕಾರ ನೀಡಿ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ, ಇದು ಲೆಕ್ಕ ಕೇಳುವ ಸಮಯವಲ್ಲ. ಲೆಕ್ಕ ಎಲ್ಲಿಯೂ ಹೋಗುವುದಿಲ್ಲ. ಈಗ ಜನರ ರಕ್ಷಣೆ ರ್ಕಾರದ ಆದ್ಯತೆ. ಆಡಳಿತ ಪಕ್ಷ […]