ರಾಜ್ಯದಲ್ಲಿ ಕೋವಿಡ್ ೧೯ ಸಾಮುದಾಯಿಕವಾಗಿ ಹರಡಿದ್ದರೂ ಸರಿಯಾಗಿ ಸೋಂಕು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗಿರುವ ಬಿಜೆಪಿ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದರೆ ತಪ್ಪಾಗುತ್ತದೆಯೇ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರ ಹೆಚ್ಚು ಪರೀಕ್ಷೆ ನಡೆಸಿದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ಸೋಂಕಿತರ ಸಂಖ್ಯೆಗನುಗುಣವಾಗಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಸರ್ಕಾರ ಸಮರ್ಪಕವಾಗಿ ಹೆಚ್ಚು ಪರೀಕ್ಷೆ ನಡೆಸದೇ ಜನರ ಸಾವಿಗೆ […]

Advertisement

Wordpress Social Share Plugin powered by Ultimatelysocial