ಕೊಳ್ಳೇಗಾಲದಲ್ಲಿ ಗ್ಯಾಸ್ಸ್ ‌ ಸಿಲಿಂಡರ್ ಸ್ಪೋಟಗೊಂಡು ಒಂದೇ ಸೂರಿನ ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ಸತ್ತೇಗಾಲ ಗ್ರಾಮದಲ್ಲಿ ನಡೆದಿದೆ…ತಾಲ್ಲೂಕಿನ ಸತ್ತೇಗಾಲ ಗ್ರಾಮದ ಪರಿಶಿಷ್ಟ ಸಮುದಾಯದ ಕೋಟೆ ಬೀದಿಯ. ಚಿಕ್ಕರಾವಳಯ್ಯ ಹಾಗೂ ಮಂಜು ಎಂಬುವರ ಮನೆಯು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ…ಬೆಂಕಿ ಕಾಣಿಸಿಕೊಂಡ ವೇಳೆ ಅಪಾಯ ಅರಿತ ಎರಡು ಮನೆಯ ಮಂದಿ ಹೊರಕ್ಕೆ ಧಾವಿಸಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಿಲಿಂಡರ್ ಸ್ಫೋಟದ ತೀವ್ರತೆ ಮನೆ ಯ ಮೇಲ್ಚಾವಣಿ ಹಾರಿಹೋಗಿದೆ. […]

Advertisement

Wordpress Social Share Plugin powered by Ultimatelysocial