ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಕಂದರಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿ, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶಿರಾ-ಬುಕ್ಕಾಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಂಗರಹಟ್ಟಿ ಗೊಲ್ಲರಹಟ್ಟಿಗೆ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಖಾಸಗಿ ಬಸ್ ನಲ್ಲಿ ಹೊರಟಿದ್ದರು. ಈ ಬಸ್ ನಲ್ಲಿ 50 ಕ್ಕೂ ಹೆಚ್ಚು ಮಂದಿ ಇದ್ದು 40 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಶಿರಾ ಬಳಿ ಇರುವ ಮೇಕೇರಹಟ್ಟಿ ಬಳಿ ತಿರುವು ಇದ್ದು, ಈ […]

Advertisement

Wordpress Social Share Plugin powered by Ultimatelysocial