ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಚರಣೆಯಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಬಾರಮುಲ್ಲಾ ಜಿಲ್ಲೆಯ ಚೆರ್ದಾರಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಪಥಸಂಚಲನ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಗೆ ಓರ್ವ ಉಗ್ರ ಹತನಾಗಿದ್ದಾನೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada
#Soldiers
ಕುಡಿದ ಮತ್ತಿನಲ್ಲಿ ನಿವೃತ್ತ ಸೈನಿಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಗ್ರಾಮದಲ್ಲಿ ಕುಡುಕರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು ಆಳಂದ ಪಟ್ಟಣದ ನಿವೃತ್ತ ಸೈನಿಕ ಹರಿನಂದ ಅವರ ಮೇಲೆ ಕುಡುಕರು ಹಲ್ಲೆ ಎಸಗಿದ್ದಾರೆ. ಹರಿನಂದ ಅವರು ನಡೆಸುತ್ತಿರುವ ಹೋಟೆಲ್ಗೆ ನುಗಿದ್ದ ಇಬ್ಬರು ಕುಡುಕರು ಕ್ಷುಲಕ ಕಾರಣಕ್ಕೆ ಹರಿನಂದ ಅವರ ಮೇಲೆ ಅಮಾನುಶವಾಗಿ ಹಲ್ಲೆ ಮಾಡಿ ಎಸ್ಕೇಪ್ಆಗಿದ್ದಾರೆ. ಸದ್ಯ ಈ ಇಬ್ಬರು […]
ನಕ್ಸಲರು ನಡೆಸಿದ ದಾಳಿಯಿಂದ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಸುಕ್ಮಾ ಜಿಲ್ಲೆಯ ತಾಲ್ಮೆತಲ ಪ್ರದೇಶದಲ್ಲಿ ನಕ್ಸಲರು ದಾಳಿ ನಡೆಸಿ, ಐಇಡಿ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಸಿಆರ್ಪಿಎಫ್ ಯೋಧ ಸಾವನ್ನಪ್ಪಿದ್ದು, 10 ಯೋಧರಿಗೆ ಗಂಭೀರ ಗಾಯಗಳಾಗಿವೆ. ಸಿಆರ್ಪಿಎಫ್ ಪಡೆ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ ..ದಾಳಿ ಪ್ರತಿದಾಳಿಯಲ್ಲಿ ಗಾಯಗೊಂಡ 10 ಮಂದಿ ಯೋಧರನ್ನು ಏರ್ಲಿಫ್ಟ್ ಮಾಡುವ ಮೂಲಕ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ […]
ಕೊರೊನಾ ಲಸಿಕೆಯನ್ನು ಮುಂದೆ ಮಾರುಕಟ್ಟೆಗೆ ಬಿಟ್ಟಾಗ ಯಾರು ಆರ್ಥಿಕವಾಗಿ ಸಮರ್ಥರೋ ಅವರಿಗೆ ಸೂಕ್ತ ಬೆಲೆ ನಿಗದಿ ಮಾಡಿ ಲಭ್ಯವಾಗುವಂತೆ ಮಾಡಬೇಕು. ಅದರಿಂದ ಬಂದ ಹಣದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೋ ಅವರಿಗೆ ಉಚಿತವಾಗಿ ಲಸಿಕೆ ಕೊಡುವಂತೆ ವ್ಯವಸ್ಥೆಯಾಗಬೇಕು ಎಂದು ಸದ್ಗುರು ಜಗ್ಗಿ ವಾಸುದೇವ್ ಬೆಂಗಳೂರು ತಂತ್ರಜ್ಞಾನ ಮೇಳ ಅಭಿಪ್ರಾಯ ತಿಳಿಸಿದ್ದಾರೆ. ಇದನ್ನು ಓದಿ :Bollywood ಹಾಸ್ಯ ನಟಿ ಭಾರತಿ ಸಿಂಗ್ ಬಂಧನ