ಲಾಕ್ ಡೌನ್ ನಿಂದ ತವರಿಗೆ ತೆರಳಲು ಕಷ್ಟಪಡುತ್ತಿರುವ ಕೂಲಿ ಕಾರ್ಮಿಕರಿಗೆ ಮತ್ತೆ ನೆರವಾದ ನಟ ಸೋನು ಸೂದ್. ಕೇರಳದಿಂದ ಒಡಿಶಾಗೆ 167 ಕಾರ್ಮಿಕರನ್ನು ಕಳಿಸಲು ವಿಶೇಷ ವಿಮಾನದ ವ್ಯವಸ್ಥೆ ಮಾಡಿದ್ದರು. ಇದೀಗ ಮತ್ತೊಮ್ಮೆ ಮುಂಬೈನಿಂದ ಉತ್ತರಾಖಂಡ್ ನ ಡೆಹ್ರಾಡೂನ್ ಗೆ 173 ವಲಸೆ ಕಾರ್ಮಿಕರನ್ನು ಕಳಿಸಲು ಏರ್ ಏಷ್ಯಾ ವಿಮಾನ ಬುಕ್ ಮಾಡುವ ಮೂಲಕ ತಮ್ಮ ಹೃದಯ ವೈಶಾಲ್ಯತೆಯನ್ನು ಮೆರೆದಿದ್ದಾರೆ. ನಿನ್ನೆ ಮಧ್ಯಾಹ್ನ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ […]

Advertisement

Wordpress Social Share Plugin powered by Ultimatelysocial