ಬೆಂಗಳೂರು, ಸೆಪ್ಟೆಂಬರ್‌, 08: ಧರ್ಮಸ್ಥಳ ಸೌಜನ್ಯಾ ಹತ್ಯೆ ಹಾಗೂ ಹತ್ಯಾಚಾರ ಪಕರಣ ಕುರಿತಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಇಂದು (ಸೆಪ್ಟೆಂಬರ್‌ 08) ಹೈಕೋರ್ಟ್‌ ಕೈಗೆತ್ತಿಕೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್.ಡಿ.ಎಂ.ಕಾಲೇಜು ವಿದ್ಯಾರ್ಥಿನಿ, ಪಾಂಗಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ […]

Advertisement

Wordpress Social Share Plugin powered by Ultimatelysocial