ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ  ಕನ್ನಡ  ಗೀತಗಾಯನ ಕಾರ್ಯಕ್ರಮವನ್ನು ಕೆಆರ್ ಪುರದ ಪ್ರಥಮ ದರ್ಜೆ ಕಾಲೇಜಿನ  ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ  ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ  ಹಮ್ಮಿಕೊಳ್ಳಲಾಗಿತ್ತು . ಕಾರ್ಯಕ್ರಮದಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು …..ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ,  ಕನ್ನಡ  ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರ ನಿರ್ದೇಶನದಂತೆ   ರಾಜ್ಯಾದ್ಯಂತ ಕನ್ನಡ ಗೀತೆಗಾಯನ ಅಭಿಯಾನ  ಮಾಡಲು ಆದೇಶವನ್ನು   ಹೊರಡಿಸಿದ್ದಾರೆ…  […]

Advertisement

Wordpress Social Share Plugin powered by Ultimatelysocial