ಸಿಎಂ ನೇತೃತ್ವದಲ್ಲಿ ಇಂದು ನಡೆದ ಸಭೆ ನಡೆದಿದ್ದು ಸಭೆಯಲ್ಲಿ  ಎರಡುವರೆ ಗಂಟೆ ಕಾಲ 60 ಕ್ಕೂ ಹೆಚ್ಚು ಜನ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ರೇಣುಕಾಚಾರ್ಯ ಅನುದಾನ ಹಾಗೂ ಮತ್ತಿತರ ವಿಚಾರದಲ್ಲಿ ಸಿಎಂ ಮನೆ ಬಾಗಿಲು ಯಾವಾಗಲೂ ತೆರೆದಿರುತ್ತದೆ, ಸರ್ಕಾರದ ಜೊತೆ ನಾವು ಇರ್ತಿವಿ , ಏನೇ ಸಮಸ್ಯೆ ಇದ್ರೂ ಬಗೆಹರಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ […]

Advertisement

Wordpress Social Share Plugin powered by Ultimatelysocial