ಖಾನ್ ಕುಟುಂಬದ ಬಹೂ, ನಟಿ ಕರೀನಾ ಕಪೂರ್ ತಮ್ಮ ಅಭಿಮಾನಿಗಳಿಗೆ ಮತ್ತೆ ಸ್ವೀಟ್ ನ್ಯೂಸ್ ಕೊಟ್ಟಿದ್ದಾರೆ.. ಈಗಾಗ್ಲೇ ತೈಮೂರ್ ಅಲಿ ಖಾನ್ ಅನ್ನೋ ಮುದ್ದಾದ ಗಂಡು ಮಗುವಿನ ತಾಯಿಯಾಗಿರುವ ಕರೀನಾ, ಇದೀಗ ಮತ್ತೆ ಗರ್ಭವತಿಯಾಗಿದ್ದಾರೆ.. ಈ ಸಿಹಿ ಸುದ್ದಿಯನ್ನ ಸ್ವತಃ ಕರೀನಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.. ಪ್ಯೂಮಾ ಬ್ರ್ಯಾಂಡ್ ಪ್ರೊಮೋಶನ್ ಸಮಯದಲ್ಲಿ ತೆಗೆದುಕೊಂಡಿರುವ ಎರಡು ಫೋಟೋಗಳನ್ನ ಪೋಸ್ಟ್ ಮಾಡಿರುವ ಕರೀನಾ, ಆ ಫೋಟೋಗಳ ಜೊತೆಗೆ ಟೂ ಆಫ್ ಅಸ್ […]
#speed news tv
ದೇಶದಲ್ಲಿ ಅತಿ ಹೆಚ್ಚು ಸಾಲ ನೀಡಿರುವ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೊಂದು ಮಹತ್ವದ ಕೆಲಸಕ್ಕೆ ಕೈ ಹಾಕಿದೆ. ಲಾಕ್ ಡೌನ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಗ್ರಾಹಕರಿಗೆ ನೆರವಾಗಲು ಎಸಬಿಐ ಬ್ಯಾಂಕ್ ಮುಂದಾಗಿದೆ. ದೇಶದಲ್ಲಿ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಗ್ರಾಹಕರಿಗೆ ‘SBI ತುರ್ತು ಸಾಲ ಯೋಜನೆ’ಯಡಿ ಅತಿ ಶೀಘ್ರ ಸಮಯದಲ್ಲಿ ಸುಮಾರು 5 ಲಕ್ಷದವೆರೆಗೆ ಸಾಲ ನೀಡಲು ಮುಂದಾಗಿದೆ. ಸದ್ಯ ಲಾಕ್ […]
ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಬಳಿಕ 1 ವಾರ ತರಗತಿಗಳು ನಡೆಯುತ್ತವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆಮಾತನಾಡಿದ ಅವರು, ಲಾಕ್ ಡೌನ್ ಮುಗಿದ ಬಳಿಕ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಬಳಿಕ 1 ವಾರ ತರಗತಿಗಳನ್ನು ಆರಂಭಿಸಲಾಗುವುದು. ರಜೆ ಇರುವುದರಿಂದ ವಿದ್ಯಾರ್ಥಿಗಳಿಗೆ ಚೇತನ ತುಂಬಬೇಕು. ಪರೀಕ್ಷೆ ಎದುರಿಸಲು ಉತ್ಸಾಹ ತುಂಬುವ ಕೆಲಸ ಮಾಡಬೇಕು ಹೀಗಾಗಿ 1 ವಾರ ತರಗತಿ […]
ಬೆಂಗಳೂರಿನಲ್ಲಿ 144 ನಿಷೇಧಾಜ್ಞೆ ಜಾರಿಯಲ್ಲಿದ್ದು , ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮನೆಯಿಂದ ಯಾರೂ ಹೊರಗೆ ಬರಬಾರದು. ಈಗಾಗಲೇ ಹೀಗಾಗಿ ಮನೆಯ ಮುಂದೆ, ಬಾಲ್ಕನಿಯಲ್ಲೇ ಸಾಮಾಜಿಕ ಅಂತರ ಕಾಯ್ದುಕೊಂಡು ದೀಪ ಬೆಳಗಿಸಿ. ಮನೆಯಿಂದ ಯಾರೂ ಹೊರಗೆ ಬರಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿ ದೀಪ ಬೆಳಗಿಸುವುದು ನಾಲ್ಕಕ್ಕಿಂತ ಹೆಚ್ಚು ಜನ ಸೇರುವುದು, ಪಟಾಕಿ ಹಚ್ಚುವುದು ಮಾಡಬಾರದು.ಯಾವುದೇ ವ್ಯಕ್ತಿ […]
ದೆಹಲಿಯ ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದವರು ಸಹಕಾರ ನೀಡಲ್ಲ ಅಂದ್ರೆ ಇವರ ಮನಸ್ಥಿತಿ ಏನೆಂದು ಅರ್ಥ ಮಾಡಿಕೊಳ್ಳಬೇಕಾಗಿದೆ. ಎಂದು ಬಿಜೆಪಿ ಶಾಸಕ ಸೋಮಸೇಖರ್ ರೆಡ್ಡಿ ಆರೋಪ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಇದರಿಂದ ತಮಿಳುನಾಡು, ಆಂಧ್ರದಲ್ಲಿ ಕೊರೊನಾ ಹೆಚ್ಚಾಗಿದೆ. ಆದರೆ ಎಲ್ಲರೂ ಉಗ್ರರ ಮನಸ್ಥಿತಿಯವರು ಎಂದು ಹೇಳಲ್ಲ. ಬಳ್ಳಾರಿ ಸೇರಿ ಕೆಲವು ಕಡೆ ಜನರು ಸ್ಪಂದನೆ ನೀಡುತ್ತಿದ್ದಾರೆ. ಎಲ್ಲರೂ ಚಿಕಿತ್ಸೆಗೆ ಸ್ಪಂದಿಸಿದರೆ ಸೋಂಕಿತರು ಹೆಚ್ಚಾಗುತ್ತಿರಲಿಲ್ಲ ಯಾರು ಏನೇ ಮಾಡಿದರೂ ಭಗವಂತ ನಮ್ಮನ್ನ […]
ಕೊರೋನಾ ಸೋಂಕು ವಿರುದ್ಧ ಭಾರತೀಯರು ಒಗ್ಗಟ್ಟು ಪ್ರದರ್ಶಿಸಲು ಇಂದು ರಾತ್ರಿ 9 ಗಂಟೆಗೆ 9 ನಿಮಿಷ ವಿದ್ಯುತ್ ದ್ದೀಪಗಳನ್ನು ಆರಿಸಿ ಹಣತೆ, ದೀಪ ಹಚ್ಚಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದಕ್ಕೆ ಕ್ಷಣಗಣನೆ ಆರಂಭವಾಗಿದ್ದು 9pm9minute ಎಂದು ಮೋದಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮೂಲಕ ಮತ್ತೊಮ್ಮೆ ಎಚ್ಚರಿಸಿದ್ದಾರೆ. ವರದಿ: ಪೊಲಿಟಿಕಲ್ ಬ್ಯೂರೊ ಸ್ಪೀಡ್ ನ್ಯೂಸ್ ಕನ್ನಡ
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣಕ್ಕೆ ಇಂದು ಆರೋಗ್ಯ ಸಚಿವ ಶ್ರೀರಾಮುಲು ಭೇಟಿ ನೀಡಿ ಕೊರೊನಾ ತಡೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ, ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು. ಈ ಸಂದರ್ಭ ಆರೋಗ್ಯ ಸಚಿವರು ಸಾಮಾಜಿಕ ಅಂತರದ ನಿಯಮವನ್ನು ಗಾಳಿಗೆ ತೂರಿದರು. ತಾವು ಮಾಸ್ಕ್ ಧರಿಸದೇ, ಸ್ಯಾನಿಟೈಸರ್ ಬಳಸದೇ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದರು. ಈ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಸಚಿವರೇ ನಿಯಮ ಉಲ್ಲಂಘಿಸಿದ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ […]
ಜನತೆಯು ಜಾತಿ, ಮತ ಧರ್ಮವನ್ನು ಬದಿಗಿಟ್ಟು ಕೋವಿಡ್-19 ವೈರಸ್ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕೆಂದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ,ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆಯಂತೆ ರವಿವಾರ ರಾತ್ರಿ 9 ಗಂಟೆಗೆ ದೀಪವನ್ನು ಬೆಳಗಿಸಬೇಕು. ನಮ್ಮ ರಾಜ್ಯದ ಕೆಲವು ಜನರು ದೆಹಲಿಯಲ್ಲಿ ಧಾರ್ಮಿಕ ಸಮಾವೇಶಕ್ಕೆ ತೆರಳಿದ್ದರು. ಆ ಸಮಾವೇಶದಲ್ಲಿ ವಿದೇಶ ರಾಷ್ಟ್ರದಿಂದಲೂ ಸದಸ್ಯರು ಬಂದಿದ್ದರು. ಕೆಲವರು ವೈರಸ್ ಸೋಂಕಿಗೆ ಒಳಗಾಗಿದ್ದು, ಅಲ್ಲಿಂದ ವೈರಸ್ ಹರಡಿದೆ. ಆದರೆ, ವೈರಸ್ ಹರಡುವಿಕೆಗೆ ಒಂದು […]
ದೇಶಾದ್ಯಂತ ಕೊರೋನಾ ಹಬ್ಬಿಸುವ ದುಷ್ಕೃತ್ಯ ನಡೆದಿದ್ದು, ಇದರ ಹಿಂದೆ ಜೆಹಾದಿ ವಾಸನೆ ಕಂಡುಬರುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಚಿಕ್ಕಮಗಳೂರನಲ್ಲಿ ಮಾತನಾಡಿದ ಅವರು, ದೆಹಲಿ ಸಮಾವೇಶದಲ್ಲಿ ಭಾಗ ವಹಿಸಿದ್ದವರನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಬೆಂಗಳೂರಿನ ಸಾದಿಕ್ ನಗರದ ಕೋವಿಡ್ 19 ಪೀಡಿತರ ಮಾಹಿತಿ ಕಲೆ ಹಾಕಲು ಆಶಾ ಕಾರ್ಯಕರ್ತೆ ಹೋದ ಸಂದರ್ಭ ಅವರ ಮೇಲೆ ಹಲ್ಲೆ ನಡೆದಿರುವುದು ಒಂದು ಸಮುದಾಯ ಕೊರೊನಾ ತಡೆಗೆ ಸಹಕಾರ ನೀಡುತ್ತಿಲ್ಲ […]