ಡ್ರಗ್ಸ್ ಪಾರ್ಟಿ ಮಾಡುವಾಗ ಸಿಕ್ಕಿಬಿದ್ದ ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸದ್ಯ ಪೊಲೀಸರ ವಶದಲ್ಲಿದ್ದಾರೆ. ಶಾರುಖ್ ಪುತ್ರನ ಬಂಧನ ಇದೀಗ ಬಾಲಿವುಡ್ನಲ್ಲಿ ಸಂಚಲನ ಮೂಡಿಸಿದೆ. ಆರ್ಯನ್ ಖಾನ್ ಬಂಧನದ ಬಳಿಕ ಬಾಲಿವುಡ್ ಸ್ಟಾರ್ ಮಕ್ಕಳು ಏನ್ಮಾಡುತ್ತಿದ್ದಾರೆ, ಎಲ್ಲಿದ್ದಾರೆ ಎನ್ನುವ ಚರ್ಚೆ ಎಲ್ಲೇಡೆ ಜೋರಾಗಿ ಶರರುವಾಗಿದೆ. ಇನ್ನೂ ಈ ವಿಷಯ ತಿಳಿದ ಶಾರುಖ್ ಖಾನ್ ತಮ್ಮ ಸ್ಪೇನ್ ಪ್ರವಾಸವನ್ನು ಸಹ ರದ್ದುಗೊಳಿಸಿ ತನ್ನ ಮಗನ ರಕ್ಷಣೆಗಾಗಿ […]
#speednewkannada
ಬೈಕ್ ಸರ್ವಿಸ್ ಸೆಂಟರ್ ಗೆ ಬೆಂಕಿ ಬಿದ್ದು, 10 ಬೈಕ್ ಗಳು ಸುಟ್ಟು ಭಸ್ಮವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಚಾಮನಾಳದಲ್ಲಿ ನಡೆದಿದೆ.ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಬೈಕ್ ಗಳು ಬೆಂಕಿಗಾಹುತಿಯಾಗಿದ್ದು, ಸುಮಾರು 10 ಲಕ್ಷ ಮೌಲ್ಯದ ಬೈಕ್ ಗಳು ಸುಟ್ಟುಹೋಗಿವೆ.ಶಹಾಪುರ ರಸ್ತೆಯಲ್ಲಿರೋ ಶಿವ ಸೇಲ್ ಬೈಕ್ ಸರ್ವಿಸ್ ಸೆಂಟರ್ ನಲ್ಲಿ ಅವಘಢ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ […]