ಕಾರ್ ಗಳಲ್ಲಿ ಚಾಲಕನ ಪಕ್ಕದ ಸೀಟುಗಳಿಗೂ ಏರ್ ಬ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಕಡಿಮೆ ಬೆಲೆಯ ಕಾರುಗಳು ನಿಯಮ ಅನ್ವಯವಾಗಲಿದೆ. ಈ ನಿಟ್ಟಿನಲ್ಲಿ ನಿಯಮ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಐಷಾರಾಮಿ, ದುಬಾರಿ ಕಾರುಗಳು ಮಾತ್ರವಲ್ಲದೆ ಕಡಿಮೆ ಬೆಲೆಯ ಕಾರ್ ಗಳಲ್ಲಿಯೂ ಚಾಲಕರ ಪಕ್ಕದ ಪ್ರಯಾಣಿಕರ ಸೀಟಿಗೆ ಕಡ್ಡಾಯವಾಗಿ ಏರ್ ಬ್ಯಾಗ್ ಅಳವಡಿಸಬೇಕಿದೆ.ಕೇಂದ್ರ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ವಾಹನ ಉದ್ಯಮ ಗುಣಮಟ್ಟ ಸಮಿತಿಗೆ ಈ ಕುರಿತಾಗಿ ಸೂಚಿಸಲಾಗಿದೆ. ಇದನ್ನೂ […]

ಬೆಂಗಳೂರಿನಲ್ಲಿ ಪೊಲೀಸ್ ದಂಪತಿ ಆತ್ಮಹತ್ಯೆ ಪ್ರಕರಣ. ಪೊಲೀಸ್ ಕಾನ್ಸ್‌ಟೇಬಲ್ ಶೀಲಾ, ಹೆಡ್ ಕಾನ್ಸ್‌ಟೇಬಲ್ ಸುರೇಶ್ ನೇಣಿಗೆ ಶರಣಾದ ದಂಪತಿಗಳು. ಕಳೆದ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದು, ಶೀಲಾ‌ ಕಂಟ್ರೋಲ್ ರೂಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ. ಡೆತ್ ನೋಟ್ ಬರೆದಿಟ್ಟು ದಂಪತಿಗಳು ಆತ್ಮಹತ್ಯೆ. ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ:ದೇವಸ್ಥಾನದಲ್ಲಿ ಕಳ್ಳರ ಕೈಚಳಕ

ಕೊರೊನಾ ಸೋಂಕಿತರ ಪ್ರಕರಣ ಅಮೆರಿಕದಲ್ಲಿ ವ್ಯಾಪಕಗೊಂಡಿದೆ.ಒಂದೇ ದಿನದಲ್ಲಿ 2,45,000 ಪ್ರಕರಣ ದೃಢ ಮೃತಪಡುತ್ತಿರುವವರ ಸಂಖ್ಯೆ3 ಪಟ್ಟು ಹೆಚ್ಚು. ಹೊಸ ಸೋಂಕಿತರ ಸಂಖ್ಯೆ 6 ಪಟ್ಟು ಹೆಚ್ಚು.ಅಮೆರಿಕದಲ್ಲಿ ಕೊರೊನಾ ವೈರಸ್ ಸೋಂಕಿನ ಹರಡುವಿಕೆ ಮತ್ತೆ ವ್ಯಾಪಕಗೊಂಡಿದೆ. ಸಾವಿನ ಸಂಖ್ಯೆಯೂ ಹೆಚ್ಚಾಗಿದ್ದು, ಅಮೆರಿಕದಲ್ಲಿ ಒಂದೇ ದಿನ 2 ಲಕ್ಷದ 45 ಸಾವಿರ ಪ್ರಕರಣಗಳು ದೃಢಪಟ್ಟಿದ್ದು, 3,600 ಮಂದಿ ಮೃತಪಟ್ಟಿದ್ದಾರೆ . 3 ತಿಂಗಳ ಹಿಂದೆ ಸೋಂಕಿನಿಂದಾಗಿ ಸಾವಿಗೀಡಾಗುತ್ತಿದ್ದವರಿಗಿಂತ ಈಗ ಮೃತಪಡುತ್ತಿರುವವರ ಸಂಖ್ಯೆ ಮೂರು […]

ಕೋವಿಡ್ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ತಡೆಯಲು ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆ ಸಂದರ್ಭ ಜನರು ಪಾಲಿಸಬೇಕಾದ ಎಚ್ಚರಿಕೆ ಕ್ರಮಗಳ ಕುರಿತು ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಡಿ.30ರಿಂದ 2021ರ ಜ.2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಸೇರಿ ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ, ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುವ ಸ್ಥಳಗಳಲ್ಲಿ ಸಾಮೂಹಿಕ ಕೂಟಗಳನ್ನು ನಿಷೇಧಿಸಿ ಆದೇಶ ಹೊರಡಿ ಸಿದೆ. ಆಚರಣೆಯಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು […]

ಕಾಂಗ್ರೆಸ್ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡುತ್ತಿದೆ ,ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಕಾಂಗ್ರೆಸ್ ವಿರುದ್ಧ ನಳಿನ್ ಕುಮಾರ್ ಕಟೀಲ್ ಆಕ್ರೋಶ. ಗದಗದಲ್ಲಿ ಮಾತನಾಡಿದ ಅವರು ಸಿಎನ್ಎ ಕಾನೂನು ತಂದಾಗ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ ಪ್ರಕರಣದ ಹಿಂದೆ ಕಾಂಗ್ರೆಸ್ ಇತ್ತು ಎಂದು […]

ಖತರ್ನಾಕ್ ದಂಪತಿಗಳು ಚೀಟಿ ವ್ಯವಹಾರದಲ್ಲಿ ಕೋಟಿ ಹಣ ನುಂಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಾನಕಿ,ರಾಮ್ ಮೂರ್ತಿ ಚೀಟಿ ನೇಪದಲ್ಲಿ ಹಣ ಲಪಾಟಿಸಿರುವ ದಂಪತಿಗಳು .ಹಲವು ವರ್ಷಗಳಿಂದ ಈ ಆರೋಪಿಗಳು ಚೀಟಿ ನಡೆಸುತ್ತಿದ್ದರು. 50 ಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕಂಡುಬಂದಿದೆ. 9 ಲಕ್ಷ ಹಾಗು 3 ಲಕ್ಷ ಚೀಟಿಯನ್ನು ನಡೆಸುತಿದ್ದರು. ಕೆಲವರಿಗೆ ಚೆಕ್ ಕೊಟ್ಟಿದ್ದು, ಹಣ ಸಿಕ್ಕಿಲ್ಲ. ಚೀಟಿ ಕಂತು ಮುಗಿದಿದ್ದರು ಹಣ ಕೊಡದೆ ಸಾತಾಹಿಸಿದ್ದರು. […]

ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಶಾಸಕರುಗಳ ಕನ್ನಡದ್ರೋಹಿ ನಡವಳಿಕೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ್ಣ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಬಸವಕಲ್ಯಾಣ ಮಸ್ಕಿ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಘೋಷಣೆ ಮಾಡಿತ್ತು. ಕರ್ನಾಟಕ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದ್ದಾರೆ. ಇದನ್ನು ಓದಿ :ವಾಟಾಳ್ ನಾಗರಾಜ್ ವಶಕ್ಕೆ ಪಡೆದ ಪೊಲೀಸರು

ರಾಜ್ಯದ ರಾಜಧಾನಿ ಬೆಂಗಳೂರಿನ ಟೌನ್ ಹಾಲ್ ಬಳಿ, ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತಾರಕಕ್ಕೆ ಏರಿದ್ದು. ಪ್ರತಿಭಟನಾ ನಿರತ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ…ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ವ್ಯಾಪಕ ಸ್ವರೂಪ ಪಡೆದಿದ್ದು. ಟೌನ್ ಹಾಲ್ ಬಳಿ ಜಮಾವಣೆಗೊಂಡಿರುವ ವಿವಿಧ ಕನ್ನಡ ಪರ ಸಂಘಟನೆಗಳು, ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ. ಟೌನ್ ಹಾಲ್ ಬಳಿ […]

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಇಂದು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.ಕರ್ನಾಟಕ ಬಂದ್ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ, ರೈತಪರ ಸಂಘಟನೆಗಳು ಹಾಗೂ ಹಲವು ಕನ್ನಡ ಸಂಘಟನೆಗಳ ಬಂದ್ ನಿರ್ಧಾರಕ್ಕೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ. ನಗರದ ಬಿಬಿಎಂಪಿ ಕಚೇರಿ ಬಳಿ ಬ್ಯಾರಿಗೇಟ್ ಹಾಕಿ ಸಂಪೂರ್ಣ ಬಂದ್ ಮಾಡಿದ್ದಾರೆ. ಇನ್ನೂ ಕೆಆರ್ ಪುರ, ಟಿನ್ ಫ್ಯಾಕ್ಟರಿ ಬಳಿ ಪೊಲೀಸರ […]

ಬಿದರ ಜಿಲ್ಲೆಯ ಹೂಲಸೂರು ತಾಲೂಕಿನ ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ  ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ,  ಶ್ರೀ ಡಾ.ಶಿವಾನಂದ ಮಹಾಸ್ವಾಮಿ ಅವರು ಭಾರತದಲ್ಲಿರುವ ಎಲ್ಲ ರಾಜ್ಯಗಳಿಗೂ ಮತ್ತು ನೇಪಾಳ ದೇಶದದಲ್ಲು ಬಸವತತ್ವ ಪ್ರಚಾರ ಮಾಡಿದ್ದರಿಂದ  ಅವರಿಗೆ ಅಭಿನಂದಿಸಿ ಆಶೀರ್ವಾದ ಪಡೆಯಲು ಬಂದಿದ್ದರು.  ಸುದ್ದಿಗಾರರೊಂದಿಗೆ ಮಾತನಾಡಿದ  ಈಶ್ವರ್ ಖಂಡ್ರೆ ಅವರು  ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಹೇಡಿಗಳು ಎಂಬ ಪದ ಬಳಕೆ   ಮಾಡಿದ್ದ ಬಿ.ಸಿ.ಪಾಟಿಲ್ ಅವರ ಹೇಳಿಕೆಯನ್ನು ಖಂಡಿಸಿ ಬಹಿರಂಗವಾಗಿ […]

Advertisement

Wordpress Social Share Plugin powered by Ultimatelysocial