ದುರಸ್ತಿಗೊಂಡ ರಸ್ತೆ ಬದಿಯಲ್ಲಿ ನಿಂತಿದ್ದ ತೈಲದ ಲಾರಿಗೆ ಇನ್ನೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಬಳ್ಳಾರಿ ಮುಖ್ಯ ರಸ್ತೆ ಶ್ರೀಪುರಂ ಜಂಕ್ಷನ್ ನಲ್ಲಿ ನಡೆದಿದೆ. ಲಾರಿ ಕೆಳಗಡೆ ಮಲಗಿ ರಿಪೇರಿ ಮಾಡುತ್ತಿರುವ ಮೂರು ಜನರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಇಬ್ಬರೂ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ:ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ

ಕಾಡಾನೆ ತುಳಿದ ಪರಿಣಾಮ ತಲೆ ಛಿದ್ರಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದಲ್ಲಿ ನಡೆದಿದೆ.ಮೃತಪಟ್ಟ ಕಾರ್ಮಿಕನನ್ನು ಸಂದೀಪ್ ಎಂದು ಗುರುತಿಸಲಾಗಿದೆ.ಕಾಫಿ ಪಲ್ಪಿಂಗ್ ಕಣದಲ್ಲಿ ಸಂದೀಪ್ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ.ಕಳೆದ ರಾತ್ರಿ ಸಂದೀಪ್ ನಿದ್ರೆಯಲ್ಲಿದ್ದ ಸಂದರ್ಭ ಹಠಾತ್ತನೆ ಬಂದ ಕಾಡಾನೆ ದಾಳಿ ಮಾಡಿದೆ. ಕಾಡಾನೆ ತುಳಿತಕ್ಕೆ ತಲೆ ಛಿದ್ರಗೊಂಡು ಸ್ಥಳದಲ್ಲೇ ಕಾರ್ಮಿಕ ಸಂದೀಪ್ ಮೃತಪಟ್ಟಿದ್ದಾನೆ.ಜೊತೆಯಲ್ಲಿದ್ದ ಮತ್ತೊಬ್ಬ ಕಾರ್ಮಿಕ ರಾಜು ಅದೃಷ್ಡವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ […]

ಮಹಿಳೆಯೊಬ್ಬರಿಗೆ ಹಣದ ಬೇಡಿಕೆಯಿಟ್ಟಿದ್ದ ಗ್ರಾಮದ ಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ರೋಣಿಹಾಳದಲ್ಲಿ ನಡೆದಿದೆ. ವಿಧವಾ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಗ್ರಾಮದ ಮಹಿಳೆಯೊಬ್ಬರಿಗೆ ಹಣದ ಬೇಡಿಕೆ ಇಟ್ಟಿದ್ದ ಬಸವರಾಜ, ಮಹಿಳೆಯಿಂದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ:ಕಾಮುಕನಾದ 6೦ ವರ್ಷದ ಮುದುಕನ.!

ಆಯತಪ್ಪಿ ಆಕ್ಮಸಿಕವಾಗಿ ಕಾರೊಂದು ಸೇತುವೆಗೆ ಗುದ್ದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಗ್ರಾಮದ ಬಳಿ ನಡೆದಿದೆ.ಮಧುಗಿರಿ ಕಡೆಯಿಂದ ಮದುವೆ ಸಮಾರಂಭ ಮುಗಿಸಿಕೊಂಡು ಬರುತ್ತಿದ್ದಾಗ ಅವಘಢ ಸಂಭವಿಸಿದ್ದು,ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಇನ್ನು ಅದೇ ಮಾರ್ಗದಲ್ಲಿ ಬರುತ್ತಿದ್ದ ಶಾಸಕರಾದ ಡಾ ಜಿ ಪರಮೇಶ್ವರ್ ಅಪಘಾತವಾದವರನ್ನು ಕಂಡು,ತಕ್ಷಣ ತಮ್ಮ ಬೆಂಗಾವಲು ವಾಹನದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ:ಬೇಡವೇ ಬೇಡ ಟೋಲ್ ಶುಲ್ಕ ಬೇಡ

ಫಾಸ್ಟ್ಯಾಗ್ ಇಲ್ಲದಿರೋ ವಾಹನಗಳಿಗೆ , ಟೋಲ್ ಶುಲ್ಕ ದ್ವಿಗುಣವಾದ ಹಿನ್ನೆಲೆಯಲ್ಲಿ “ಬೇಡವೇ ಬೇಡ ಟೋಲ್ ಶುಲ್ಕ ಬೇಡ “ ಎಂಬ ಘೋಷಣೆಯೊಂದಿಗೆ ಸರ್ವ ಸಂಘಟನೆಗಳ ಒಕ್ಕೂಟದ ದಿಂದ “ಹೊಸಕೂಟೆ ಟೋಲ್” ಬಳಿ ಬೃಹತ್ ಸರ್ವಿಸ್ ರಸ್ತೆ ಕೊಡಿ ಇಲ್ಲವೇ ಟೋಲ್ ವಸೂಲಿ ಬಿಟ್ಟು ಬಿಡಿ ಎಂದು ಹೊಸಕೂಟೆ ಟೊಲ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಿಎಂ ಶಿವಕುಮಾರ್ ನಾಯಕ್ ಸರಿ ಹಲವರು ಭಾಗಿಯಾಗಿದ್ದಾರೆ. ಇದನ್ನೂ ಓದಿ:ಚಿತಣ್ಣ […]

ಶಿರಾ ತಾಲೂಕಿನ ಕುಂಟನಹಟ್ಟಿ ಗ್ರಾಮದ ಚಿತಣ್ಣ ಎಂಬವರ ಸುಮಾರು 120ಹೆಚ್ಚು ಕುರಿಗಳು ಸಾವು..ವಿಷಯ ತಿಳಿದ ತಕ್ಷಣವೇ ಕಡೂರು ಮಾಜಿ ಶಾಸಕರು ಅದಾ YSV_ದತ್ತಣ್ಣ ನವರು ಕಡೂರು ತಾಲ್ಲೂಕ್ ಹುಲಿನಹಳ್ಳಿ ಗ್ರಾಮಕ್ಕೆ ಮಳೆ ಮತ್ತು ಕತ್ತಲನು ಲೆಕ್ಕಿಸದೆ ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ವೈದ್ಯಾಧಿಕಾರಿಗಳಿಗೆ ಕರೆಮಾಡಿ ಉಳಿದ ಕುರಿಗಳಿಗೆ ಪರಿಶೀಲನೆ ಮಾಡಿ ತಕ್ಷಣ ಓಷದಿ ನೀಡಿ ಎಂದು ತಿಳಿಸಿದರು… ಹಾಗೂ ಕುರಿಗಾಯಿಗಳಿಗೆ ವಯಕ್ತಿಕ ಧನ ಸಹಾಯ ಮಾಡಿ ದ್ಯರ್ಯ ಹೇಳಿದ ಇದನ್ನೂ […]

ಬೆಳ್ಳಂ ಬೆಳಗೆ ಯುವಕನ ಕೊಲೆ. ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಬೈಲಹೊಂಗಲ ನಗರದ ಸಂಸ್ಕೃತ ಬಾರ್ ಹತ್ತಿರ ಘಟನೆ ನಡೆದಿದೆ. ಶಶಿಕಾಂತ ಸುರೇಶ ಮಿರಜಕರ (33) ಕೊಲೆಯಾದ ವ್ಯಕ್ತಿ. ಮಧ್ಯ ವ್ಯಸನಿಯಾಗಿದ್ದ ಈತ ಪ್ರತಿದಿನ ಕುಡಿದು ಗಲಾಟೆ ಮಾಡುತ್ತಿದ್ದ ಎನ್ನಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್ಪಿ ಕಟಗಿ ಸೇರಿದಂತೆ ಸಿಪಿಐ ಸಾತೇನಹಳ್ಳಿ ಹಾಗೂ ಪಿಎಸ್ಐ ಈರಪ್ಪ ರಿತ್ತಿ ಹಾಜರಾಗಿದ್ದು ಶ್ವಾನ ದಳದೊಂದಿಗೆ ಕೊಲೆಯ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ […]

ಜಮೀನಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆ ಬಾಳುವ ವಸ್ತುಗಳು ಹಾನಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಚಿಕ್ಕಸಿಂಗನಗುತ್ತಿ ಗ್ರಾಮದ ಬಳಿ ನಡೆದಿದೆ.ಬೆಂಕಿ ಅವಘಡದಿಂದ ಜಮೀನಿನಲ್ಲಿದ್ದ ಪಿವಿಸಿ ಪೈಪುಗಳು,ಡ್ರಿಪ್ ಪೈಪ್ ಗಳು ಸಂಪೂರ್ಣ ಸುಟ್ಟು ಹೋಗಿದೆ.ಜೊತೆಗೆ ಶೇಂಗಾ,ತೊಗರಿ,ಕಡಲೆ ಬೆಳೆಗಳು ಸುಟ್ಟು ಹಾಳಾಗಿದೆ.ಅನೇಕ ತೆಂಗಿನ ಗಿಡಗಳು ನಿಂಬೆ ಗಿಡಗಳು ಪೇರಲ ಗಿಡಗಳು ನಾಶವಾಗಿದ್ದು, ರೈತ ಶ್ರೀಧರ್ ಬಾರಿಕೇರ್ ಹಾಗೂ ಅವರ ತಾಯಿ ಕಂಗಾಲಾಗಿದ್ದಾರೆ.ಇನ್ನು ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ […]

ಹಿರೇನಾಗವಲ್ಲಿ ಜಿಲೇಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಷರ್ ಮಾಲೀಕ, ಬಿಜೆಪಿ ಮುಖಂಡ ನಾಗರಾಜು ರೆಡ್ಡಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಫೋಟದ ಬಳಿಕ ನಾಗರಾಜು ರೆಡ್ಡಿ ತಲೆಮರೆಸಿಕೊಂಡಿದ್ದನು. ನಾಗರಾಜು ರೆಡ್ಡಿಗೆ ಸ್ಫೋಟಕಗಳನ್ನ ಪೂರೈಸುತ್ತಿದ್ದ ಗಣೇಶ್ ಎಂಬಾತನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ನಿನ್ನೆ ಎ2 ಆರೋಪಿ, ಕ್ರಷರ್ ಮಾಲಿಕ ರಾಘವೇಂದ್ರ ರೆಡ್ಡಿಯನ್ನು ಬಂಧಿಸಲಾಗಿತ್ತು. ದುರಂತ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಗುಡಿಬಂಡೆ ಎಸ್ಐ ಗೋಪಾಲ್ ರೆಡ್ಡಿ, ಇನ್ಸ್ಪೆಕ್ಟರ್ ಮಂಜುನಾಥ್ರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ:ಕಿರುತೆರೆ ಲೋಕದ […]

ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ದೊಡ್ಮನೆ ವಿನ್ಯಾಸ ಹೇಗಿರಲಿದೆ ಎಂಬ ಕೌತುಕದ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಆರಂಭಕ್ಕಾಗಿ ಕಿರುತೆರೆ ಪ್ರೇಕ್ಷಕರು ಕಾದಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಫೆ.28ರಂದು ಅದ್ದೂರಿಯಾಗಿ ಲಾಂಚ್ ಆಗಲಿರುವ ಈ ರಿಯಾಲಿಟಿ ಶೋ ಬಗ್ಗೆ ಭಾರಿ ನಿರೀಕ್ಷೆ ಮನೆ ಮಾಡಿದೆ. ಸ್ಪರ್ಧಿಗಳು ಯಾರು ಎಂಬುದರ ಜೊತೆಗೆ ಈ […]

Advertisement

Wordpress Social Share Plugin powered by Ultimatelysocial