ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಳಿ ನಡೆದಿದೆ.ಇನ್ನು ಅಪಘಾತದಲ್ಲಿ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸರೋಜ(30) ಸೋಮವ್ವ (48) ಮೃತ ದುರ್ದೈವಿಗಳು.ಇನ್ನು ಅಪಘಾತವಾದ ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:ಕಾಡಾನೆಗಳ ಅಬ್ಬರಕ್ಕೆ 10-15 ತೆಂಗಿನ ಸಸಿ ನಾಶ

ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಜವಳು ಪ್ರದೇಶದ ಬೆಟ್ಟಗಳ ಕೆಳಗೆ ರೈತರ ಜಮೀನುಗಳಲ್ಲಿ ಮರಳುಗಳ್ಳರು ಹಗಲು ರಾತ್ರಿ ಎನ್ನದೇ ಮರಳನ್ನು ಅಗೆಯುತ್ತಿದ್ದಾರೆ.. ಮರಳನ್ನು ಒಂದು ಟ್ರ್ಯಾಕ್ಟರಗೆ 3000 ರಿಂದ 4000 ರೂಪಾಯಿಗೆ ಮಾರಾಟ ಮಾಡಲಾಗುತ್ತದೆ. ಈ ಮರಳು ಮನೆ ಕಟ್ಟಲು ಯೋಗ್ಯವಲ್ಲವಾದರೂ ಮರಳುಗಳ್ಳರು ಮರಳನ್ನು ಹಳ್ಳದ ಮರಳು ಏಂದು ಮಾರಾಟ ಮಾಡುತ್ತಿದ್ದರೆ. ಇದರಿಂದ ಮನೆಯೂ ಎರಡು ಮೂರು ವರ್ಷದಲ್ಲಿಯೇ ಬಿಳುವ ಹಂತಕ್ಕೆ ತಲುಪುತ್ತದೆ. . ಅಕ್ರಮ ಮರಳುಗಾರಿಕೆ ನಡೆಯುತ್ತಿದರು. ಮರಳುಗಾರಿಕೆ […]

ರಸ್ತೆ ಅಪಘಾತದಲ್ಲಿ ವ್ಯಕ್ತಿಯು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಕೆ ಆರ್ ಪೇಟೆ ತಾಲೋಕಿನ ದೊಡ್ಡನಕಟ್ಟೆ ರಸ್ತೆ ಯಲ್ಲಿ ನಡೆದಿದೆ. ಕೆ ಆರ್ ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದ ಶಿವಕುಮಾರ್ ಬಿನ್ ಚಂದ್ರಶೇಖರ್ ಗೌಡ ವ್ಯಕ್ತಿ ರಾತ್ರಿ ವೇಳೆ ದೊಡ್ಡನಕಟ್ಟೆ ಬಳಿ ಹೆಲ್ಮೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವೇಳೆ ಅಪಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ, ಈ ಕುರಿತು ಕೆ ಆರ್ ಪೇಟೆ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು […]

ಆನೆ ಹಿಂಡುಗಳ ದಾಳಿಯಿಂದ ರೈತನ ತಲೆ ನಜ್ಜಗುಜ್ಜಾಗಿ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಭತ್ತಲಹಳ್ಳಿ ಬಳಿ ಘಟನೆ ನಡೆದಿದೆ. ರಾತ್ರಿ ತೋಟದ ಬಳಿ ಕಾವಲಿಗೆಂದು ವೆಂಕಟೇಶಪ್ಪ ತೆರಳುತ್ತಿದ್ದ ವೇಳೆ ಆನೆ ಹಿಂಡುಗಳು ವೆಂಕಟೇಶಪ್ಪನ ಮೇಲೆ ದಾಳಿ ನಡೆಸಿ ತಲೆ ನಜ್ಜಗುಜ್ಜಾಗಿ ಮಾಡಿದೆ ವ್ಯೇಕ್ತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಳೆದ 6 ತಿಂಗಳಲ್ಲಿ ಆನೆ ಹಿಂಡುಗಳ ದಾಳಿಗೆ 3 ನೇ ಬಲಿಯಾಗಿದ್ದು, ಆನೆ ದಾಳಿ ಯಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ […]

ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು ಬಳಿಯ ಗಟ್ಟುಗುಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಯನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟಿರುವ ಶಂಕೆ ವ್ಯೇಕ್ತವಾಗಿದೆ. ಸ್ಥಳಕ್ಕೆ ನಂಗಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಟಿಪ್ಪರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ

ಅಕಾಲಿಕವಾಗಿ ಸುರಿದ ಮಳೆಯ ಅಬ್ಬರಕ್ಕೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಜನರು ಕಂಗಾಲಾಗಿದ್ದಾರೆ.ಸತತ ಒಂದು ಗಂಟೆ ಕಾಲ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ನೀರು ಬಟ್ಟೆ ಅಂಗಡಿಗೆ ನುಗ್ಗಿದ ಪರಿಣಾಮ ಲಕ್ಷಾಂತರ ರೂ.ಮೌಲ್ಯದ ಬಟ್ಟೆ ನೀರು ಪಾಲಾಗಿದೆ. ಇನ್ನು ಕಾಮಗಾರಿ ಪ್ರಗತಿಯಲ್ಲಿದ್ದು,ಮಳೆ ಸುರಿದ ಕಾರಣ ಚರಂಡಿ ನೀರು ಅಂಗಡಿಗೆ ನುಗ್ಗಿದೆ.ಅಂಗಡಿಯೊಳಗೆ 2-3 ಅಡಿ ಎತ್ತರಕ್ಕೆ ನೀರು ನಿಂತಿದೆ. ಇದನ್ನೂ ಓದಿ:300 ಕೆ.ಜಿ ಗೂ ಅಧಿಕ ಗಾಂಜಾ ವಶ

ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಫೈರಿಂಗ್ , ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ರೌಡಿ ನಿಗ್ರಹ ದಳ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಸ್ವಾಮಿ ಸಮರ್ಥ ದೇವಾಲಯದ ಬಳಿ ಪೊಲೀಸರು ಫೈರಿಂಗ್ ನಡೆಸಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಭೀಮು (34) ಬಲಗಾಲಿಗೆ ಗುಂಡು ತಗುಲಿದೆ. ರೌಡಿ ನಿಗ್ರಹ ದಳದ ಪಿಎಸ್ಐ ವಾಹೀದ್ ಕೋತ್ವಾಲ್ ಫೈರಿಂಗ್ ಮಾಡಿದ್ದಾರೆ. […]

ರಸ್ತೆಯಲ್ಲಿ ಪತ್ನಿಯ ಹಳೆ ಪ್ರಿಯಕರ ಕಂಡ ಪತ್ನಿಯ ಗಂಡ ಆತನ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ. ವೆಂಕಟೇಶ್ ಬಂಧಿತ ಆರೋಪಿಯಾಗಿದ್ದು, ಅರ್ಜುನ್ ಎಂಬ ವ್ಯಕ್ತಿ ಚಾಕು ಇರಿತಕ್ಕೊಳಗಾದವನ್ನು. ವೆಂಕಟೇಶ್ ಮತ್ತು ಆತನ ಪತ್ನಿ ರಸ್ತೆಯಲ್ಲಿ ಹೋಗುವ ಸಂದರ್ಭದಲ್ಲಿ ಹೆಂಡತಿಯ ಪ್ರಿಯಕರ ಅರ್ಜುನ್ ಮುಖಾಮುಖಿಯಾದ್ದಾನೆ. ಈ ನಡುವೆ ಗಂಡ ಮತ್ತು ಪ್ರಿಯಕರನ ನಡುವೆ ಮಾತಿಗೆ ಮಾತು ಬೆಳೆದು ಪ್ರಿಯಕರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ಸೇರಿದ್ದಾನೆ. ಸದ್ಯ ಚಿಕ್ಕಬಳ್ಳಾಪುರ […]

ಸಿನಿಮಯ ರೀತಿಯಲ್ಲಿ ಸ್ನೇಹಿತನ ಮನೆಯನ್ನೇ ಕಳ್ಳತನ ಮಾಡಿದ ಖದೀಮನನ್ನು ಪೋಲೀಸರು ಬಂಧಿಸಿದ್ದಾರೆ. ಬ್ರಿಲಿಯೆಂಟ್ ಪ್ಲಾನ್ ಬಳಸಿ ಐವತ್ತು ಲಕ್ಷ ಮೌಲ್ಯದ ಚಿನ್ನಾಭರಣ, ಫಾರೀನ್ ಕರೆನ್ಸಿ ಕಳ್ಳತನ ಮಾಡಿಸಿದ್ದ ಆರೋಪಿ. ನಾಝಿಂ ಶರೀಫ್ ,ಮಹಮ್ಮದ್ ಶಫಿಯುಲ್ಲ ನಿಂದ ಕಳ್ಳತನ ಮಾಡಿಸಿ ಕಳ್ಳತನದ ಬಳಿಕವೂ ಖದೀಮ ದೂರುದಾರನ ಜೊತೆ ನಿರಂತರ ಸಂಪರ್ಕದಲ್ಲಿದ್ದಾನೆ. ಈ ಸಂಬಂಧ 270 ಸಿಸಿಟಿವಿ ಚೆಕ್ ಮಾಡಿದ್ದ ಪೊಲೀಸರು ಆರೋಪಿಯ ಬಾಡಿ ಲಾಂಗ್ವೆಜ್ ನೋಡಿ ಟ್ರೇಸ್ ಮಾಡಿದ್ದಾರೆ. ಇನ್ನು ಪುಲಿಕೇಶಿನಗರ […]

ವಿಮಾನದ ಎಂಜಿನ್ ಫೇಲ್ ಆದರೂ ಸುರಕ್ಷಿತವಾಗಿ ಲ್ಯಾಂಡ್ ಆಗಿರುವ ಘಟನೆ ಅಮೆರಿಕದ ಯುನೈಟೆಡ್ ಏರ್ಲೈನ್ಸ್ನಲ್ಲಿ ನಡೆದಿದೆ. ಸದ್ಯ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು ಭೀಕರ ದುರಂತ ತಪ್ಪಿದೆ. ಅಮೆರಿಕದ ಡೆನ್ವರ್ನಿಂದ ಹೊನೊಲುಲುಗೆ ಹೊರಟಿದ್ದ ವಿಮಾನದ ಎಂಜಿನ್ ಮಾರ್ಗ ಮಧ್ಯೆ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿದೆ. ಅಲ್ಲದೆ ವಿಮಾನ ಆಗಸದಲ್ಲಿ ಹಾರಾಟ ಮಾಡುತ್ತಿದ್ದ ವೇಳೆಯಲ್ಲಿಯೇ ಎಂಜಿನ್ ನ ರಕ್ಷಣಾ ಕವಚ ಕಳಚಿ ಭೂಮಿಗೆ ಬಿದ್ದಿದೆ. ಈ ಸಂದರ್ಭ ದಲ್ಲಿ ವಿಮಾನ ಚಾಲಕನ […]

Advertisement

Wordpress Social Share Plugin powered by Ultimatelysocial