ಬಂಗಾಳಕೊಲ್ಲಿಯಲ್ಲಿ ವಾಯುಭಾರದ ಕುಸಿತದಿಂದಾಗಿ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗಿದೆ. ಕೇರಳದಿಂದ ಮಹಾರಾಷ್ಟ್ರ ತನಕ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಅನೇಕ ಕಡೆಗಳಲ್ಲಿ ಭಾರಿ ಮಳೆ ಸುರಿದಿದೆ. ಲಘು ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇನ್ನೆರಡು ದಿನ ಉತ್ತರ ಕರ್ನಾಟಕದಲ್ಲಿ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆಯೇ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಇದರಿಂದಾಗಿ ಕೈಗೆ […]

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಿಂದ ಜನರು ತತ್ತರವಾಗಿದ್ದಾರೆ. ಏಕಾಏಕಿ ಸುರಿದ ಮಳೆಗೆ ಗ್ರಾಮದಲ್ಲಿ ರೈತರು ಬೆಳೆದ ಕಾಫಿ, ಹಸಿ ಮೆಣಸು ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿದೆ. ವರುಣನ ಆರ್ಭಟಕ್ಕೆ ಕಾಫಿ ಬೀಜಗಳು ನೀರುಪಾಲಾಗಿವೆ. ಇನ್ನೂ ವರುಣನ ಆರ್ಭಟಕ್ಕೆ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಇದನ್ನೂ ಓದಿ:ಟಾಟಾಸುಮೋ ಗೆ ಕ್ವಾಲಿಸ್ ಡಿಕ್ಕಿ

ಟಾಟಾಸುಮೋಗೆ ಕ್ವಾಲಿಸ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ, 13 ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಹಾಸನದ ಹೊರವಲಯದ ಕೆಂಚಟ್ಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ – 75 ರಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.ಮೃತಪಟ್ಟವರನ್ನು ಪ್ರದೀಪ್ ಕುಮಾರ್, ಚಂದ್ರಶೇಖರ್, ನವೀನ್ ಕುಮಾರ್, ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ.ಕ್ವಾಲಿಸ್ ವಾಹನದಲ್ಲಿ ಎಂಟು ಮಂದಿ ಕೆಜಿಎಫ್ನಿಂದ ಉಡುಪಿಗೆ ಮದುವೆಗೆ ತೆರಳುತ್ತಿದ್ದರು. ಟಾಟಾಸುಮೋದಲ್ಲಿ ಹತ್ತು ಮಂದಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ರಸ್ತೆಯಲ್ಲಿ ಹಂಪ್ಸ್ ಇದ್ದ ಕಾರಣ ಟಾಟಾಸುಮೋ […]

20 ಎಕರೆಯಲ್ಲಿ ಬೆಳೆದಿದ್ದ ಗೋವಿನಜೋಳ ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹಾವೇರಿ ಜಿಲ್ಲಾ ರಾಣೆಬೆನ್ನೂರು ತಾಲೂಕಿನ ಮಣಕೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಪ್ಪ ಹಾಲಪ್ಪ ಕಂಬಳಿ ಎಂಬ ರೈತರ 20 ಎಕರೆಯಲ್ಲಿ ಗೋವಿನಜೋಳ ಈಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಕೃಷಿ ಅಧಿಕಾರಿಗಳು ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ:ವಾಹನ ಸವಾರರ ದಾಖಲೆ ಪರಿಶೀಲಿಸಿದ PSI ಸಾಬಯ್ಯ ನಾಯಕ […]

ವಾಹನ ಸವಾರರ ದಾಖಲೆಗಳನ್ನು ಪರಿಶೀಲಿಸಿ ಹೆಲ್ಮೆಟ್, ಗೂಡ್ಸ್ ವಾಹನದಲ್ಲಿ ಮನಬಂದಂತೆ ಜನರನ್ನು ತುಂಬಿಕೊಂಡ ಹೋಗುತ್ತಿರುವ ವಾಹನವನ್ನು ತಡೆದು ದಂಡ ವಿಧಿಸಿದ ಪ್ರಸಂಗ ಇಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಭಾರತ ಪೆಟ್ರೋಲ್ ಬಂಕ್ ಬಳಿ ನಡೆಯಿತು , ದಂಡ ನೀರಾಕರಿಸಿದವರ ವಾಹನವನ್ನು ಠಾಣೆಗೆ ತೆಗೆದುಕೊಂಡು ಹೋದ ಘಟನೆ ಕೂಡ ನಡೆಯಿತು ಇದನ್ನೂ ಓದಿ:ಸಾಲ ಬಾಧೆಗೆ ನೇಣಿಗೆ ಶರಣಾದ ಮತ್ತೊಬ್ಬ ರೈತ

ಸಾಲ ಬಾದೆ ಹಿನ್ನಲೆ ನೇಣು ಬಿಗಿದುಕೊಂಡು ರೈತ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗುಡಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತ ರೈತ ಮುನಿರಾಮಪ್ಪ (62) ಎಂದು ಹೇಳಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ಸಾಲ ಕಟ್ಟುವಂತೆ ಬ್ಯಾಂಕ್ ನೋಟಿಸ್ ಕಳುಹಿಸಿತ್ತು. ಇನ್ನು ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಚಿತ್ರದುರ್ಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ

ಬೆಳಗಿನ ಜಾವದಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೋಟೆನಾಡು ಚಿತ್ರದುರ್ಗದ ಜನರು ನಲುಗಿಹೋಗಿದ್ದಾರೆ.ನಗರದ ಹಲವಡೆ ರಸ್ತೆಗಳೆಲ್ಲಾ ನೀರಿನಲ್ಲಿ ಮುಳುಗಡೆಯಾಗಿವೆ. ವಾಹನಸವಾರರು ಹರಸಾಹಸ ಪಡುವಂತಾಗಿದೆ. ಅಲ್ದೇ, ತೀವ್ರ ಮಳೆಯಿಂದಾಗಿ ಮಲ್ಲಾಪುರದ ಕೆರೆ ಸಹ ಭರ್ತಿಯಾಗಿ ಒಂದೇ ವರ್ಷದಲ್ಲಿ ಸತತ ಐದನೇ ಬಾರಿ ಕೋಡಿ ಬಿದ್ದಿದೆ.ಹೀಗಾಗಿ ಕೆರೆಯ ಅಕ್ಕ ಪಕ್ಕದಲ್ಲಿರುವ ಜಮೀನುಗಳು ನೀರಿನಲ್ಲಿ ಸಂಪೂರ್ಣ ಮುಳುಗಡೆಯಾಗಿವೆ.ಜೊತೆಗೆ ತುರುವನೂರು ರಸ್ತೆಯ ರೈಲ್ವೆ ಅಂಡರ್ ಪಾಸ್ ಸೇರಿದಂತೆ ಹಲವು ಭಾಗಗಳಲ್ಲಿ ಜನನಿಬಿಡ ಪ್ರದೇಶಗಳಿಗೆ ಮಳೆ ನೀರು ನುಗ್ಗಿರುವ […]

ಪೊಗರು ಚಿತ್ರ ಬಿಡುಗಡೆ ಹಿನ್ನೆಲೆಯಾಗಿ  ಕೋಲಾರ ಜಿ ಲ್ಲೆಯ  ಬಂಗಾರಪೇಟೆಯಲ್ಲಿ  ಅಭಿಮಾನಿಗಳು  ಸಂಭ್ರಮಾಚಾರಣೆ ಮಾಡುತ್ತಿದ್ದಾರೆ.  ಬಂಗಾರಪೇಟೆಯ ಬಾಲಚಂದರ್ ಥಿಯೇಟರ್ ಮುಂಭಾಗದಲ್ಲಿ ಧ್ರುವ ಕಟೋಟ್ ಮುಂದೆ 101 ತೆಂಗಿನಕಾಯಿ ಹೊಡೆದು ತಮಟೆ ಬೀಟ್ ಗೆ ಸ್ಟೆಪ್ಸ್ ಹಾಕಿಕೊಂಡು ಅಭಿಮಾನಿ ಕೊಂಡ್ಡಿದರು. ನೆಚ್ಚಿನ ನಾಯಕ ನಟನ ಚಿತ್ರಕ್ಕೆ ಅಭಿಮಾನಿಗಳಿಂದ ಫುಲ್ ಮಾರ್ಕ್ಸ್ ನೀಡಲಾಗಿದೆ. ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್

ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಕಂದರಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿ, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶಿರಾ-ಬುಕ್ಕಾಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಂಗರಹಟ್ಟಿ ಗೊಲ್ಲರಹಟ್ಟಿಗೆ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಖಾಸಗಿ ಬಸ್ ನಲ್ಲಿ ಹೊರಟಿದ್ದರು. ಈ ಬಸ್ ನಲ್ಲಿ 50 ಕ್ಕೂ ಹೆಚ್ಚು ಮಂದಿ ಇದ್ದು 40 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಶಿರಾ ಬಳಿ ಇರುವ ಮೇಕೇರಹಟ್ಟಿ ಬಳಿ ತಿರುವು ಇದ್ದು, ಈ […]

ತನ್ನ ಅಂತ್ಯಯಾತ್ರೆಯಲ್ಲಿ ಸಿದ್ದರಾಮಯ್ಯ ಆಗಮಿಸಬೇಕು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದ ಅಭಿಮಾನಿಯ ಅಂತಿಮ ದರ್ಶನವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿಗೆ ಅಂತಿಮ ನಮನ ಸಲ್ಲಿಸಿ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಡೆತ್ ನೋಟಲ್ಲಿ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತಾ ಬರೆದಿದ್ದಾನೆ. ನನಗೆ ಅವನ ಪರಿಚಯ ಅಷ್ಟೊಂದಿಲ್ಲ. ಅದರೂ ನನ್ನ ಅಭಿಮಾನಿಯಾಗಿದ್ದಾನೆ. ಎಲ್ಲಕ್ಕಿಂತ ಮುಖ್ಯವಾಗಿ ಮನುಷ್ಯತ್ವ ಮುಖ್ಯ. ನನಗೆ ಗೊತ್ತಿಲ್ಲದೆ ದೊಡ್ಡ […]

Advertisement

Wordpress Social Share Plugin powered by Ultimatelysocial