ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸಿ ಮಗುಚಿ ಬಿದ್ದು ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, 5 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ. ಅಕ್ಕಿಗುಂದ ದಿಂದ ಲಕ್ಷ್ಮೇಶ್ವರ ಕಡೆಗೆ ಹೊಗುತ್ತಿದ್ದ ಟಾಟಾ ಏಸಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ. ಪರಿಣಾಮ ವಾಹನದಲ್ಲಿದ್ದ ಒಬ್ಬ ಸಾವು ರೂಪ್ಲಪ್ಪ ವಾಚಪ್ಪ ಲಮಾಣಿ(65) ಎನ್ನಲಾಗುತ್ತಿದೆ. ಇನ್ನ 5 ಜನ ಮಹಿಳೆಯರು ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ […]

ಮಂಗಳೂರಿನ ಜೆಎಂಎಫ್ ಸಿ 5ನೇ ನ್ಯಾಯಾಲಯ ಸ್ಯಾಂಡಲ್ ವುಡ್ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ನಟಿ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿದ್ದು ತಲಘಟ್ಟಪುರ ಪೊಲೀಸ್ ಠಾಣೆಗೆ ರವಾನಿಸಿದೆ. ಈ ಕಾರಣದಿಂದ ಪದ್ಮಜಾ ರಾವ್ ರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಿರಿಯ ನಟಿ ಪದ್ಮಜಾ ರಾವ್ ಅವರು ನಟ, ನಿರ್ದೇಶಕ ವೀರೇಂದ್ರ ಶೆಟ್ಟಿ ಒಡೆತನದ ವೀರೂ […]

ಮಹಾರಾಷ್ಟ್ರದ ಸತಾರ ಘಟಕದಲ್ಲಿ ಅಗ್ನಿದುರಂತದ ಘಟನೆ ಸಂಭವಿಸಿದೆ. ಆಕಸ್ಮಿಕವಾಗಿ ಉಂಟಾದ ಬೆಂಕಿಗೆ ಬಸ್ ಗಳು ಸುಟ್ಟುಕರಕಲಾಗಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳವು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಬೆಂಕಿಯು ಅಕಸ್ಮಾತ್ ಸಂಭವಿಸಿದ್ದು ಪೋಲೀಸರು ಅದನ್ನ ಪರಿಶೀಲನೆಗೆ ಕೈಗೊಂಡಿದ್ದಾರೆ. ಇದನ್ನೂ ಓದಿ:ಮುಧೋಳ ಜನರಿಗೆ ನಿತ್ಯವೂ ಕಾಡುತ್ತಿದೆ ತೆಲುಗು ಗುಂಡಿಗಳ ಭಯ  

ಬಾಗಲಕೋಟ ಜಿಲ್ಲೆಯ ಮುಧೋಳ್ ತಾಲೂಕಿನಿಂದ ಬೀಳಗಿಗೆ ಹೋಗುವ ಮುಖ್ಯರಸ್ತೆ ಬಸ್ ಸ್ಟ್ಯಾಂಡ್ ಎದುರುಗಡೆ ತಗ್ಗು ಗುಂಡ್ಡಿ ಬಿದ್ದು 5 6 ತಿಂಗಳಾದರೂ ಕೂಡ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಜನರಿಗೆ ತೊಂದರೆ ಆಗುತ್ತಿದೆ. ಇದರ ಬಗ್ಗೆ ಪೌರಾಯುಕ್ತರು ಸುನೀಲ್ ಪಾಟೀಲ್ ಗಮನಹರಿಸಬೇಕು ಎಂದು ಜನರು ಒತ್ತಾಯಿಸಿದರು. ಮೇವಿನ ಬಜಾರದಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕ ಘಟಾರುಗಳು ತುಂಬಿ ಹರಿದು ಗಬ್ಬು ವಾಸನೆಯಿಂದ ಕೂಡಿದೆ ಅದರಿಂದ ಜನರು ಬೇಸತ್ತು ಹೋಗಿ ಅದನ್ನು ಸ್ವಚ್ಛ ಮಾಡುವ […]

Advertisement

Wordpress Social Share Plugin powered by Ultimatelysocial