ಚಿಕ್ಕಬಳ್ಳಾಪುರದ ಪ್ರಸಿದ್ಧ ನಂದಿಗಿರಿಧಾಮದಲ್ಲಿ ಯಾರೋ ದುಷ್ಕರ್ಮಿಗಳು ಮಾಡಿದ ಕೃತ್ಯಕ್ಕೆ ಅರ್ಧ ನಂದಿಬೆಟ್ಟ ಬೆಂಕಿಗಾಹುತಿಯಾಗಿದೆ. ಬೆಂಕಿ ಆರಿಸಲು ಬೆಟ್ಟದ ಸಿಬ್ಬಂಧಿಗಳು ಹರಸಾಹಸಪಟ್ಟರು ಈ ಬೆಂಕಿಯ ಕೆನ್ನಾಲಿಗೆಗೆ ಅರ್ಧ ಬೆಟ್ಟ ಸುಟ್ಟುಹೋಗಿ ಅಲ್ಲಿದ್ದಂತಹ ನೀಲಗಿರಿ ತೋಪು ಭಾಗಶಹ ಸುಟ್ಟುಹೋಗಿದೆ… ಅಲ್ಲಿದ್ದಂತಹ ನವಾನರ ಸೈನ್ಯ ಬೆಂಕಿಗೆ ಹೆದರಿ ಗಾಬರಿಯಾಗಿ ಹಳ್ಳಿಗಳ ಕಡೆ ಮುಖ ಮಾಡಿವೆ. ಇಷ್ಟೆಲ್ಲಾ ಆದರೂ ಅಗ್ನಿಶಾಮಕದಳಕ್ಕೆ ವಿಚಾರ ಹೋದರೂ ಸಹ ಭಾರದ ಅಗ್ನಿಶಾಮಕದಳದವರು. ಇದನ್ನೂ ಓದಿ:ಸಾವಿನ ಜೊತೆಯಾದ ತಂದೆ ಮಗು  

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇದ್ದರೂ 12 ದಿನ ನಿರಂತರವಾಗಿ ಬೆಲೆ ಏರಿಕೆ ಮಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡೆಗೂ ಸಾರ್ವಜನಿಕರ ವ್ಯಾಪಕ ವಿರೋಧಕ್ಕೆ ಬೆದರಿದ್ದು 14ನೇ ದಿನವಾದ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಿಲ್ಲ. ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ

ಮಹಿಳಾ ಪ್ರಾಂಶುಪಾಲರೊಬ್ಬರಿಗೆ ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದು, ಉಪಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಬಸನವನಗುಡಿಯ ಯುನಿಯನ್ ಕ್ಲಬ್ ಉಪಾಧ್ಯಕ್ಷ ಮೋಹನ್ ರಾವ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಮಹಿಳಾ ಪ್ರಾಂಶುಪಾಲರು ಯುನಿಯನ್ ಕ್ಲಬ್ ಗೆ ಹೋಗಿದ್ದ ವೇಳೆ ಮೋಹನ್ ರಾವ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.ಪ್ರಾಂಶುಪಾಲರು ಕ್ಲಬ್ ಗೆ ಹೋಗಿದ್ದಾಗ ಶೌಚಾಲಯಕ್ಕೆಂದು ತೆರಳುತ್ತಿದ್ದ ವೇಳೆ ಅವರನ್ನು ತಡೆದಿದ್ದ ಮೋಹನ್ ರಾವ್, ಅಸಭ್ಯವಾಗಿ ವರ್ತಿಸಿದ್ದ. ಈ ಹಿನ್ನೆಲೆಯಲ್ಲಿ ಮಹಿಳಾ […]

Advertisement

Wordpress Social Share Plugin powered by Ultimatelysocial