ಪೀಠಾಧಿಪತಿಗಳು ಹೇಳಿದ್ದೇನು?  ಈ ಊಹಾಪೋಹಗಳಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸ್ಪಷ್ಟನೆ ನೀಡಿದ್ದಾರೆ. ಅವರ ಸಾವಿಗೂ ವೀಣೆ ಜಾರಿದ್ದಕ್ಕೂ ಸಂಬಂಧವಿಲ್ಲ. ಇದು ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ. ಪುನೀತ್ ರಾಜ್​​ಕುಮಾರ್ ಅವರು ಮಂತ್ರಾಲಯದ ರಾಯರ ಪರಮ ಭಕ್ತರಾಗಿದ್ದರು. ಅಣ್ಣ-ತಮ್ಮಂದಿರು ಬಂದು ಸಂಗೀತ ಸೇವೆ ಮಾಡುವುದಾಗಿ ಹೇಳಿದ್ದರು. ಅವರು ರಾಯರ ಅನುಗ್ರಹದಿಂದಲೇ ಜನಿಸಿದ್ದಾರೆ ಎಂದು ಅವರ ತಂದೆ ಹೇಳಿದ್ದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada […]

ಕನ್ನಡದ ಮೇರುನಟ ಪುನಿತರಾಜಕುಮಾರ ಇವರು ಸ್ವರ್ಗವಾಸಿ ಆದ ಕಾರಣ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮಹಾವೀರ ವೃತ್ತದ ಬಳಿ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಮಾಡಲಾಯಿತು, ಚಿಕ್ಕೋಡಿ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪುನಿತ ರಾಜಕುಮಾರ ಇವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ, ಪೂಜೆ ಮಾಡುವ ಮೂಲಕ ಮ್ರತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ, ಸಂಜು ಬಡಿಗೇರ, ಚಂದ್ರಕಾಂತ ಹುಕ್ಕೇರಿ, ಬಸವರಾಜ ಸಾಜನೆ, ಪ್ರತಾಪಗೌಡ ಪಾಟೀಲ, ರುದ್ರಯ್ಯಾ […]

ಭಾರತೀಯ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಪತ್ನಿ ಹಾಗೂ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ದಂಪತಿ ಸಂಭ್ರಮಿಸಿದ್ದಾರೆ. ಮಕ್ಕಳಿಗೆ ಕಬೀರ್ ಪಲ್ಲಿಕಲ್ ಕಾರ್ತಿಕ್ ಹಾಗೂ ಜಿಯಾನ್ ಪಲ್ಲಿಕಲ್ ಕಾರ್ತಿಕ್ ಎಂದು ಹೆಸರಿಡಲಾಗಿದೆ.ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಕಾರನಾಗಿ ಯುಎಇಗೆ ತೆರಳಿದ್ದರು. ಇದೀಗ ಮಾಡಿರುವ ಟ್ವಿಟ್ಟರ್ ಪೋಸ್ಟ್‌ನ ಮೂಲಕ ದಿನೇಶ್ ಕಾರ್ತಿಕ್ ತವರಿಗೆ […]

ನಟ ಶರಣ್ ಅಫೀಶಿಯಲ್ ಹೆಸರಿನಲ್ಲಿ ಆರಂಭವಾಗಿರೊ ಯೂಟ್ಯೂಬ್ ಚಾನಲ್, ಆರಂಭವಾಗಿ ಒಂದು ದಿನ ಆಗಿದೆಯಷ್ಟೆ. ಇದರ ಬಗ್ಗೆ ಇತ್ತೀಚೆಗಷ್ಟೆ ವೀಡಿಯೋ ಒಂದನ್ನು ಮಾಡಿ ಮಾಹಿತಿ ಹಂಚಿಕೊಂಡ ಶರಣ್, ನಾನು ನನ್ನದೇ ಆದ ಯೂಟ್ಯೂಬ್ ಚಾನೆಲ್‌ ಒಂದನ್ನು ಆರಂಭಿಸುತ್ತಿದ್ದೇನೆ. ಇದರ ಹಿಂದೆ ದೊಡ್ಡ ಉದ್ದೇಶ ಏನಿಲ್ಲ. ನನ್ನ ಜೀವನದ ಆಗುಹೋಗುಗಳು, ನನ್ನ ನಟನೆಯ ಸಿನಿಮಾ ಮಾಹಿತಿಗಳು ಹಾಗೂ ನನ್ನ ಹವ್ಯಾಸಗಳನ್ನು ನಿಮ್ಮ ಮುಂದೆ ಇಡುತ್ತೇನೆ. ಹೀಗಾಗಿ ಇವೆಲ್ಲವನ್ನು ಹಂಚಿಕೊಳ್ಳಲು ನನಗೆ ಇದೆ […]

ಬಿಟ್‌ ಕಾಯಿನ್‌ ಪ್ರಕರಣಕ್ಕೆ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ..ಬಿಟ್ ಕಾಯಿನ್ ಬಗ್ಗೆ ಮಾಧ್ಯಮಗಳಲ್ಲಿ ಬರ್ತಾ ಇದೆ ನಾನು ನೋಡಿದ್ದೇನೆ ಬಿಟ್ ಪ್ರಕರಣ ಹೊರ ಬಂದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕಂಟಕವಾಗಲಿದೆ ಈ ವಿಷಯ ಪ್ರಧಾನಿ ಕಚೇರಿಗೂ ಮಾಹಿತಿ ಹೋಗಿದೆ.ಅಲ್ಲಿಂದ ವರದಿ ಬಂದ ಮೇಲೆ ಶ್ರೀಕಿ ಅವರನ್ನು ಬಂಧಿಸಲಾಯಿತು..ಪ್ರಭಾವಿ ನಾಯಕರು ಅಂದರೆ ಸಹಜವಾಗಿ ಆಡಳಿತ ಪಕ್ಷದವರೇ ಇರ್ತಾರೆ ಆಡಳಿತ ಪಕ್ಷದವರು ಹೆಸರು ಬಂದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕೂಡ  ಕಂಟಕವಾಗಲಿದೆ…ಬಿಟ್ ಕಾಯಿನ್ ಪ್ರಕರಣ ನ್ಯಾಯಾಂಗ […]

ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮ ಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ನಿರ್ಮಾಪಕರಾಗಿರೋದು ಗೊತ್ತೇ ಇದೆ. ಇದೀಗ ಈ ಸಿನಿಮಾಗೆ ಪ್ರಶಸ್ತಿಗಳ ಮಹಾಪೂರವೇ ಹರಿದು ಬರುತ್ತಿದೆ. ಪವನ್ ಮತ್ತು ಪತ್ನಿ ಅಪೇಕ್ಷಾ ಪುರೋಹಿತ್ ಸೇರಿ ನಿರ್ಮಿಸಿರುವ ಈ ಸಿನಿಮಾ ಸಾಕಷ್ಟು ಜನಮೆಚ್ಚುಗೆ ಕೂಡ ಪಡೆದುಕೊಂಡಿದೆ. ಪವನ್ ಮತ್ತು ಅಪೇಕ್ಷಾ ನಿರ್ಮಾಣದ ಡೊಳ್ಳು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. […]

ಟೈಯರ್ ಹಾಗೂ ಆಟೋಮೊಬೈಲ್ ಗೆ ಬೆಂಕಿ ಅನಾಹುತ ಸಂಭವಿಸಿರುವ ಘಟನೆ ಯದಗಿರಿ ಜಿಲ್ಲೆಯ ಶಹಾಪುರ್ ಪಟ್ಟಣದಲ್ಲಿ ಹೊಸ ಬಸ್ಟ್ಯಾಂಡ್ ಹತ್ತಿರ ನಡೆದಿದೆ. ಮಹಾದೇವ ಆಟೋಮೊಬೈಲ್ ಗೆ ನಿನ್ನೆ ಸಾಯಂಕಾಲ ಸುಮಾರು 7.35 ಸುಮಾರಿಗೆ ಶಾರ್ಟ್ ಸರ್ಕಿಟ್ ಇಂದ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ರಸ್ತೆ ಸ್ಥಗಿತಗೊಂಡಿದೆ. ಸುಮಾರು 10 ಲಕ್ಷದ ಟೈಯರ್ ಗಳು ಬಸ್ಮ ವಾಗಿದ್ದು, ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಹಾಪುರ್ ನಗರ ಪೊಲೀಸ್ ಸ್ಟೇಷನ್ […]

Advertisement

Wordpress Social Share Plugin powered by Ultimatelysocial